Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...