Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...