ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ
ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಅವರ … Continue reading ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ
Copy and paste this URL into your WordPress site to embed
Copy and paste this code into your site to embed