ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್: ಒಳಮೀಸಲಾತಿ ಹೋರಾಟಗಾರರ ತೀರ್ಮಾನ
ಬೆಂಗಳೂರು: ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು, ಆಗಸ್ಟ್ 15ರಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರನ್ನು ಘೇರಾವ್ ಮಾಡಲು ನಿರ್ಧರಿಸಿದ್ದಾರೆ. ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಗಳು ಸುಮಾರು 30 ವರ್ಷಗಳಿಂದ ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ಸಿಗಬೇಕಿರುವ ಸಂವಿಧಾನಬದ್ಧ ಹಕ್ಕುಗಳಿಗಾಗಿ ಹೋರಾಟ ನಡೆಯುತ್ತಿದೆ. ಈ ಹೋರಾಟವನ್ನು 30 ವರ್ಷಗಳ ಹಿಂದೆ ಪ್ರೊ. ಬಿ. ಕೃಷ್ಣಪ್ಪನವರು … Continue reading ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್: ಒಳಮೀಸಲಾತಿ ಹೋರಾಟಗಾರರ ತೀರ್ಮಾನ
Copy and paste this URL into your WordPress site to embed
Copy and paste this code into your site to embed