Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...