Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...