Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...