Homeಮುಖಪುಟಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು. ದೆಹಲಿಯ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಣ ನೀಡುತ್ತಿವೆ. ದೆಹಲಿಯ ಮೊಹಲ್ಲಾ ಕ್ಲಿನಕ್ ಗಳು ಬಡಜನರ ಆರೋಗ್ಯ ಸುಧಾರಿಸಿವೆ. ಜೊತೆಗೆ ಹೈ ಕ್ಲಾಸ್ ಸರ್ಕಾರಿ ಹಾಸ್ಪಿಟಲ್ ಗಳು ತಲೆಎತ್ತಿವೆ. ಇದರ ಹಿಂದಿನ ರೂವಾರಿ ಅಲ್ಲಿನ ಆಪ್ ಸರ್ಕಾರ.

ದೆಹಲಿಯ ಸರ್ಕಾರಿ ಶಾಲೆ

ಆಂದ್ರದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಪಾಠ ಮಾಡುತ್ತಿದ್ದ ಅತಿಶಿ ಶಾಲೆಯ ಕೆಲಸ ಬಿಟ್ಟು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಸಾವಯವ ಕೃಷಿಯಲ್ಲಿ ತೊಡಗಿದ್ದರು. 2011ರಲ್ಲಿ ಭ್ರಷ್ಟಾಚಾರ ವಿರೋಧಿ ಚಳುವಳಿಯಿಂದ ಆಕರ್ಷಿತರಾಗಿ ಅರವಿಂದ ಕೇಜ್ರಿವಾಲ್ ತಂಡವನ್ನು ಸೇರಿದರು. ದೆಹಲಿಯಲ್ಲಿ AAP ಸರ್ಕಾರ ಬಂದಾಗ ಅದರ ನೀತಿ ನಿರೂಪಣಾ ತಂಡದಲ್ಲಿ ಅತಿಶಿ ಇದ್ದರು.

ದೆಹಲಿಯ ಸರ್ಕಾರಿ ಹಾಸ್ಪಿಟಲ್

ಅಧಿಕಾರದ ವಿಕೇಂದ್ರಿಕರಣಕ್ಕಾಗಿ ಅವರು ರೂಪಿಸಿದ ಮೊಹಲ್ಲಾಸಭಾ ಪರಿಕಲ್ಪನೆಯನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದರೂ ಅತಿಶಿ ಗಮನಸೆಳೆದರು. ಶಿಕ್ಷಣ ಸಚಿವ ಸಿಸೋಡಿಯಾರ ಶೈಕ್ಷಣಿಕ ಸಲಹೆಗಾರಳಾಗಿ ಅತಿಶಿ ಅದ್ಭುತವನ್ನೇ ಸಾಧಿಸಿದರು. ದೆಹಲಿಯ ಸರ್ಕಾರಿ ಶಾಲೆಗಳಿಂದು ಗುಣಮಟ್ಟದ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಂಸ್ಥೆಗಳಾಗಿ ರೂಪುಗೊಂಡಿದ್ದರೆ ಅದರ ಶ್ರೇಯ ಅತಿಶಿಯವರಿಗೆ ಸಲ್ಲಬೇಕು ಎನ್ನುತ್ತಾರೆ ಮನಿಷ್ ಸಿಸೋಡಿಯಾ.

ಸರ್ಕಾರಿ ಶಾಲೆಯ ಸಭಾಂಗಣ

ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರು ತಮ್ಮ ಫೇಸ್ ಬುಕ್ ನಲ್ಲಿ ಅಲ್ಲಿನ ಅತ್ಯುತ್ತಮ ಸರ್ಕಾರಿ ಶಾಲೆಗಳ, ಲೈಬ್ರರಿಗಳ, ಸಭಾಂಗಣ, ಊಟದ ಆವರಣ, ಸೆಮಿನಾರ್ ಹಾಲ್ ಮುಂತಾದವುಗಳ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಸೋಲಿನ ನಂತರದ ಸಭೆಯಲ್ಲಿ ಅತಿಶಿ

ಜೊತೆಗೆ ಹೈ ಕ್ಲಾಸ್ ಹಾಸ್ಪಿಟಲ್ ಗಳ ಚಿತ್ರ, ಇನ್ನು ನಿರ್ಮಾಣ ಹಂತದಲ್ಲಿರುವ ಹಾಸ್ಪಿಟಲ್ ಗಳ ಚಿತ್ರಗಳನ್ನು ಹರಿಬಿಟ್ಟಿದ್ದಾರೆ. ಇದನ್ನು ನೋಡಿದರೆ ನಿಜಕ್ಕೂ ಅವರ ಮೇಲೆ ಅಭಿಮಾನ ಮೂಡುತ್ತದೆ. ಆ ಚಿತ್ರಗಳನ್ನು ನೀವೂ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...