ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 27) ತಿರಸ್ಕರಿಸಿದೆ. ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ … Continue reading ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed