ದೇವನಹಳ್ಳಿ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ನಡೆಸಿದ ಹೋರಾಟವು ಸದ್ಯಕ್ಕೆ ತಾರ್ಕಿಕ ಅಂತ್ಯ ಕಂಡಿಲ್ಲ. ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರೂ, ಈ ಭರವಸೆ ಇನ್ನೂ ಕಾಗದ ರೂಪದಲ್ಲಿಲ್ಲ. ಹೀಗಾಗಿ, ಮುಖ್ಯಮಂತ್ರಿಗಳ ಆದೇಶ ಹೊರಬೀಳುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಹೋರಾಟದ ಹಿನ್ನೆಲೆ ಮತ್ತು ರೈತರ ಆತಂಕ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರ ಪಾಲಿಗೆ ಭೂಮಿಯೇ ಬದುಕು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಸುಮಾರು … Continue reading ದೇವನಹಳ್ಳಿ ರೈತರ ಹೋರಾಟ: ಗೆಲುವಿನ ಬೆನ್ನಲ್ಲೇ ಆತಂಕ – ಲಿಖಿತ ಆದೇಶಕ್ಕಾಗಿ ಒತ್ತಾಯ; ಸರಕಾರದ ವಿರುದ್ಧ ತಿರುಗಿಬಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ
Copy and paste this URL into your WordPress site to embed
Copy and paste this code into your site to embed