HomeಅಂಕಣಗಳುKarnataka against SIRನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

- Advertisement -
- Advertisement -

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ ಪತ್ರಕರ್ತರಾದ ಚಂದ್ರು ತರಹುಣಿಸೆ ಮಾತನಾಡಿಸಿ SIR ಎಂಬುದು ಜನರ ಮೇಲೆ ತೂಗುಗತ್ತಿ ತರುತ್ತಿದೆ. ಇದು ಯಾವುದೂ ಒಂದು ಸಮುದಾಯಕ್ಕೆ ಆಗುವ ಸಮಸ್ಯೆಯಲ್ಲ, ಇದು ಎಲ್ಲಾ ಜನರನ್ನು ದ್ವಿತೀಯ ದರ್ಜೆಯ ನಾಗರಿಕರನ್ನಾಗಿ ಮಾಡುವ ಇಂದು ದೊಡ್ಡ ಜನವಿರೋಧಿ ಕೃತ್ಯ ಎಂದು ವಿವರಿಸಿದರು.

ಮನುಜ ಮತ ಬಳಗದ ಅಧ್ಯಕ್ಷರಾದ ಡಿ.ಹೆಚ್. ಕಂಬಳಿ ಮಾತನಾಡುತ್ತಾ, ನಾವು ಸಂವಿಧಾನವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಇಡೀ ಸಮಯದಲ್ಲಿ SIR ಎಂದು ನಮ್ಮನ್ನು ನೀವು ಈ ದೇಶದ ಪ್ರಜೆಗಳೇ ಅಲ್ಲ ಹಾಗಾಗಿ ನೀವು ಸಂವಿಧಾನದ ಕುರಿತು ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ.

ಇದು ಬಿಜೆಪಿ ಹಾಗೂ ಆರೆಸ್ಸೆಸ್ ನ ದ್ವೇಷ ಸಿದ್ಧಾಂತದ ಭಾಗವೇ ಆಗಿದೆ. ಈ ಜನವಿರೋಧಿ ಸಿದ್ಧಾಂತವು ಮೇಲುಗೈ ಸಾಧಿಸಲು ನಾವು ಬಿಡಬಾರದು. ಈ ದೇಶವನ್ನು, ಸಂವಿಧಾನವನ್ನು ಹಾಗೂ ದೇಶದ ಜನರನ್ನೂ ಬಿಜೆಪಿಯ ಮುಷ್ಟಿಯಿಂದ ಬಿಡುಗಡೆಗೊಳಿಸಲು ಸ್ಮಾನಮಾನಕರೆಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕಿದೆ.

ಈ ಜಾಗೃತಿ ಜಾಥಾ ಮುಂತಾದವುಗಳಿಂದ ನೀರ ನುಕೂಲ್ ಪಡೆದುಕೊಳ್ಳುವ ಕಾಂಗ್ರೆಸ್ ಪಕ್ಷವು ಬೀದಿಗಿಳಿದು SIR ದುಷ್ಕೃತ್ಯವನ್ನು ಎದುರಿಸಬೇಕಿದೆ. ಆದರೆ ಕಾಂಗ್ರೆಸ್ ಪಕ್ಷ ಇನ್ನೂ ನಿದ್ರಾವಸ್ತೆಯಲ್ಲಿದೆ. ಇದು ಈ ದೇಶದ ದುರಂತ.

ಈ ಜಾಥಾ ಕೇವಲ ಆರಂಭ ಮಾತ್ರವೇ. ಮುಂದಿನ ದಿನಗಳಲ್ಲಿ SIR ಕುರಿತು ಬಹಳ ದೊಡ್ಡ ಸಂಘರ್ಷಕ್ಕೆ ಕರುನಾಡು ಸಾಕ್ಷಿಯಾಗಲಿದೆ. ಎಂದು ವಿವರಿಸಿದರು.

ಜಮಾತ್ ಎ ಇಸ್ಲಾಂ ಹಿಂದ್ ನ ಟಿ ಹುಸೇನ್ ಸಾಬ್ ಮಾತನಾಡುತ್ತಾ, SIR ಪ್ರಕ್ರಿಯೆಯಿಂದ ಈ ದೇಶದಲ್ಲಿನ ಎಲ್ಲ ಜಾತಿಗಳ ಜನರಿಗೂ ಸಮಸ್ಯೆಯಾಗುತ್ತದೆ, ಈ ಹಿಂದೆ CAA- NRC ತಂದಿದ್ದರು. ಆಗ ಅದನ್ನು ಎಲ್ಲರೂ ಪ್ರತಿಭಟಿಸಿ ಹಿಮ್ಮೆಟ್ಟಿಸಿದೆವು. ಆದರೆ ಈಗ ಬೇರೊಂದು ರೂಪದಲ್ಲಿ ಮತ್ತೆ ತರುತ್ತಿದ್ದಾರೆ. ಇದನ್ನೂ ಪ್ರಬಲವಾಗಿ ಪ್ರತಿಭಟಿಸಿ ಹಿಮ್ಮೆಟ್ಟಿಸೋಣ ಎಂದರು.

ಸಭೆಯಲ್ಲಿ ಬಸವರಾಜ್ ಬಾದರ್ಲಿ, ಶರಣಪ್ಪ ಟೆಂಗಿನಕಾಯಿ, ಖಾಜಿ ಮಲ್ಲಿಖ್ ಅದ್ಯಕ್ಷರು ಬ್ಲಾಕ್ ಕಾಂಗ್ರೆಸ್, ಮಂಜುನಾಥ್ ಗಾಂಧಿನಗರ, ಬಿ.ಎನ್ ಯರದಿಹಾಳ, ಬೀಮಣ್ಣ ನಗನೂರು, ಡಾ.ವಸಿಂ ಅಹ್ಮದ್ ಅನೀಲ್ ಕುಮಾರ್ ಕಾಂಗ್ರೆಸ್ ಮುಖಂಡರು ಅಭಿಲೇಶ್ ನಾಯ್ಕ ಹಾಜರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...