ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರನ್ನು ಒಳಗೊಂಡ ಎಸ್ಐಟಿ ರಚಿಸಿ ಶನಿವಾರ (ಜು.19) ಸರ್ಕಾರ ಆದೇಶ ಹೊರಡಿಸಿದೆ.
ಎಸ್ಐಟಿಗೆ ಹೊಸದಾಗಿ ನಿಯೋಜನೆಗೊಂಡ ಅಧಿಕಾರಿಗಳ ಮಾಹಿತಿ ಹೀಗಿದೆ..
ಸಿ.ಎ ಸೈಮನ್ – ಎಸ್ಪಿ, ಡಿಸಿಆರ್ಇ, ಮಂಗಳೂರು
ಲೋಕೇಶ್ ಎ.ಸಿ – ಡಿಎಸ್ಪಿ, ಸಿಇಎನ್ ಪಿಎಸ್, ಉಡುಪಿ
ಮಂಜುನಾಥ್- ಡಿಎಸ್ಪಿ, ಸಿಇಎನ್ ಪಿಎಸ್, ದ.ಕ
ಮಂಜುನಾಥ್- ಪಿಐ, ಸಿಎಸ್ಪಿ
ಸಂಪತ್ ಇ.ಸಿ- ಪಿಐ, ಸಿಎಸ್ಪಿ
ಕುಸುಮಾಧರ್ ಕೆ- ಪಿಐ, ಸಿಎಸ್ಪಿ
ಮಂಜುನಾಥ್ ಗೌಡ- ಪಿಐ ಶಿರಸಿ ಗ್ರಾಮಾಂತರ, ಉತ್ತರ ಕನ್ನಡ
ಸವಿತ್ರು ತೇಜ್ ಪಿ.ಡಿ- ಸಿಪಿಐ, ಬೈಂದೂರು
ಉಡುಪಿ, ಕೋಕಿಲಾ ನಾಯಕ್- ಪಿಎಸ್ಸೈ, ಸಿಎಸ್ಪಿ
ವಯ್ಲೆಟ್ ಫೆಮಿನಾ- ಪಿಎಸ್ಸೈ, ಸಿಎಸ್ಪಿ,
ಶಿವಶಂಕರ್- ಪಿಎಸ್ಸೈ, ಸಿಎಸ್ಪಿ,
ರಾಜ್ ಕುಮಾರ್ ಉಕ್ಕಲಿ- ಪಿಎಸ್ಸೈ ಶಿರಸಿ ಎನ್ಎಂ ಪಿಎಸ್, ಉತ್ತರ ಕನ್ನಡ,
ಸುಹಾಸ್ ಆರ್.- ಪಿಎಸ್ಸೈ, ತನಿಖೆ, ಅಂಕೋಲಾ ಪಿ.ಎಸ್., ಉತ್ತರ ಕನ್ನಡ
ವಿನೋದ್ ಎಸ್.ಕಲ್ಲಪ್ಪನವರ್- ಪಿಎಸ್ಸೈ, ತನಿಖೆ, ಮುಂಡಗೋಡ ಪಿಎಸ್, ಉತ್ತರ ಕನ್ನಡ,
ಗುಣಪಾಲ್ ಜೆ. – ಪಿಎಸ್ಸೈ, ಮೆಸ್ಕಾಂ, ಮಂಗಳೂರು,
ಸುಭಾಷ್ ಕಾಮತ್- ಎಎಸ್ಸೈ, ಉಡುಪಿ ಟೌನ್ ಪಿಎಸ್
ಹರೀಶ್ ಬಾಬು- ಸಿಎಚ್ ಸಿ 91, ಕಾಪು ಪಿಎಸ್ ಉಡುಪಿ,
ಪ್ರಕಾಶ್- ಸಿಎಚ್ಸಿ 1140, ಮಲ್ಪೆ ವೃತ್ತ ಕಚೇರಿ, ಉಡುಪಿ
ನಾಗರಾಜ್- ಸಿಎಚ್ ಸಿ 1177, ಕುಂದಾಪುರ ಟೌನ್ ಪಿಎಸ್, ಉಡುಪಿ
ದೇವರಾಜ್- ಸಿಎಚ್ ಸಿ 359, ಎಫ್ಎಂಎಸ್, ಚಿಕ್ಕಮಗಳೂರು
ವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು


