ಧರ್ಮಸ್ಥಳದಲ್ಲಿ ಸಾಮೂಹಿಕ ಹತ್ಯೆ ಆರೋಪ: ‘ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ’ಯಿಂದ ತುರ್ತು ಕರೆ!
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಗಳ ಆರೋಪಗಳು ಇಡೀ ದೇಶವನ್ನು ಬೆಚ್ಚಿ ಬೀಳಿಸಿವೆ. “ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ”ಯು ಮಾಧ್ಯಮ, ನಾಗರಿಕ ಸಮಾಜ, ಮಾನವ ಹಕ್ಕುಗಳ ಸಂಸ್ಥೆಗಳು ಹಾಗೂ ಪ್ರಜ್ಞಾವಂತ ನಾಗರಿಕರಿಗೆ ತುರ್ತು ಮನವಿ ಮಾಡಿದೆ. ಇದು ಕೇವಲ ಒಂದು ಹಗರಣವಲ್ಲ, ಬದಲಿಗೆ “ಪವಿತ್ರ ದೇವಾಲಯದ ಪಟ್ಟಣದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಿದ ಒಂದು ಭಯಾನಕ ಮಾನವ ಹಕ್ಕುಗಳ ಕಥೆ” ಎಂದು ಸಮಿತಿ ಬಣ್ಣಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ … Continue reading ಧರ್ಮಸ್ಥಳದಲ್ಲಿ ಸಾಮೂಹಿಕ ಹತ್ಯೆ ಆರೋಪ: ‘ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ’ಯಿಂದ ತುರ್ತು ಕರೆ!
Copy and paste this URL into your WordPress site to embed
Copy and paste this code into your site to embed