Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...