ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ಮಣಿಪುರದ ಜನಾಂಗೀಯ ಸಮಸ್ಯೆಗಳ ಕುರಿತ ಅತಿರೇಕದ ರಾಜಕೀಯವು ಜನರನ್ನು ಗೊಂದಲಕ್ಕೀಡಾಗಿದ್ದು, ಆಂತರಿಕ ಸಂಘರ್ಷಗಳನ್ನು ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಗುರುವಾರ ಹೇಳಿದ್ದಾರೆ. ಅಲ್ಲದೆ, ರಾಜಕಾರಣಿಗಳ ಒಂದು ವಿಭಾಗ ರಾಜ್ಯವನ್ನು ಒಡೆಯಲು ಬಯಸುವವರೊಂದಿಗೆ ಕೈಜೋಡಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮಣಿಪುರವನ್ನು ವಿಭಜಿಸಲು ತೌಬಲ್ ಜಿಲ್ಲೆಯ ಖಂಗಾಬೋಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿರೇನ್ ಸಿಂಗ್, “ಮೇ 2023 ರಿಂದ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಮೈತೇಯಿ ಮತ್ತು ಕುಕಿ … Continue reading ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್