ಎನ್ಇಪಿ-ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ ಡಿಎಂಕೆ ಸಂಸದರು; ಲೋಕಸಭೆಯಲ್ಲಿ ಮಾತಿನ ಚಕಮಕಿ
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರು ಸೋಮವಾರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮತ್ತು ಹಿಂದಿ ಹೇರಿಕೆಯನ್ನು ವಿರೊಧಿಸಿ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದರು. ಇದರಿಂದ, ಬಜೆಟ್ ಅಧಿವೇಶನದ ಎರಡನೇ ಹಂತ ಪ್ರಾರಂಭವಾದ ನಂತರ ಮಧ್ಯಾಹ್ನ 12 ಗಂಟೆಯವರೆಗೆ ಸದನವನ್ನು ಮುಂದೂಡಬೇಕಾಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಸಂಸದರು ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಪ್ರಧಾನ್ ತಮ್ಮ ಕೆಲವು ಹೇಳಿಕೆಗಳನ್ನು ಹಿಂತೆಗೆದುಕೊಂಡರು. ಆದರೆ, ಡಿಎಂಕೆ ಸಂಸದೆ ಕನಿಮೋಳಿ ಅವರು ಪದಗಳ ಆಯ್ಕೆಗೆ … Continue reading ಎನ್ಇಪಿ-ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ ಡಿಎಂಕೆ ಸಂಸದರು; ಲೋಕಸಭೆಯಲ್ಲಿ ಮಾತಿನ ಚಕಮಕಿ
Copy and paste this URL into your WordPress site to embed
Copy and paste this code into your site to embed