Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...