Homeಸಿನಿಮಾಕ್ರೀಡೆ'ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್' ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

‘ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್’ ಎಂದು ಕರೆಯಬೇಡಿ: ನೀರಜ್‌ ಚೋಪ್ರಾ ಮನವಿ

- Advertisement -
- Advertisement -

ಜಾವೆಲಿನ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಗೆದ್ದ ನಂತರ ನೀರಜ್‌ ಚೋಪ್ರಾ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂದು ಕರೆಯಲಾಗುತ್ತಿದೆ. ಆದರೆ ಚೋಪಾ ಅವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲಲು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವದೊಂದಿಗೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್‌, ಜಾವೆಲಿನ್‌ನ್ನು 88.17 ಮೀ. ದೂರ ಎಸೆಯುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆರು ಎಸೆತಗಳ ಅವಕಾಶವಿದ್ದ ಫೈನಲ್‌ನ ಎರಡನೇ ಪ್ರಯತ್ನದಲ್ಲಿ ಅವರಿಂದ ಈ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ದೊರೆತ ಮೊಟ್ಟ ಮೊದಲ ಚಿನ್ನದ ಪದಕ ಇದಾಗಿದೆ.

ಛೋಪ್ರಾ ಅವರ ನಿಕಟ ಪ್ರತಿಸ್ಪರ್ಧಿ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದು, ಜಾಕುಬ್ ವದ್ಲೇಚ್ 86.67 ಮೀಟರ್ ಸಾಧನೆ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ವಿನಮ್ರತೆಗೆ ಹೆಸರಾಗಿರುವ ನೀರಜ್‌ ಚೋಪ್ರಾ ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಚರ್ಚೆಯಲ್ಲಿ ಒಳಗೊಳ್ಳಲು ಇಷ್ಟಪಟ್ಟಿಲ್ಲ. ”ನಾನು ಸಾರ್ವಕಾಲಿಕ ಶ್ರೇಷ್ಠ ಅಥ್ಲೇಟ್ ಎಂಬ ಮಾತನ್ನು ಒಪ್ಪಲಾರೆ, ನನಗೆ ಕೇವಲ ವಿಶ್ವ ಚಾಂಪಿಯನ್ ಚಿನ್ನ ಅಷ್ಟೇ ಗೆಲ್ಲುವುದು ಬಾಕಿ ಉಳಿದಿದೆ ಎಂದು ಜನರು ಹೇಳುತ್ತಿದ್ದರು. ಅದನ್ನು ನಾನು ಗದ್ದಾಯಿತು. ಆದರೆ ಸಾಧಿಸಲು ಇನ್ನೂ ನನ್ನ ಎದುರು ಹಲವು ಗುರಿಗಳಿವೆ, ಅದರ ಕಡೆ ನನ್ನ ಗಮನ ಇರಲಿದೆ. ನಾನು ಇದನ್ನು (ಸಾವಕಾಲಿಕ ಶ್ರೇಷ್ಠ) ಹೇಳಿಕೊಳ್ಳಲು ಬಯಸುವುದಿಲ್ಲ” ಎಂದು ಜೋಪಾ ಪ್ರತಿಕ್ರಿಯಿಸಿದರು.

ಸಾವಕಾಲಿಕ ಶ್ರೇಷ್ಠ ಅಥ್ಲೇಟ್ ಎನಿಸಿಕೊಳ್ಳಬೇಕದಾರೆ, ಅದು ಜಾನ್‌ ಜೆಲೆಸ್ಕಿ ರೀತಿ ಇರಬೇಕು” ಎಂದು ಚೋಪ್ರಾ ಅವರು, ಜೆಕೊಸ್ಲಾವಾಕಿಯಾದ ವಿಶ್ವದಾಖರವೀರನ ಹೆಸರು ಪುಸ್ತಾಪಿಸಿದರು. ಜೆಲೆಸ್ಕಿ ಜಾವೆಲಿನ್‌ನಲ್ಲಿ ದಂತಕತೆಯಾಗಿದ್ದು, ಹಲವು ವರ್ಷಗಳಿಂದ ವಿಶ್ವದಾಖಲೆ (98.48 ಮೀ)ಯನ್ನು ತಮ್ಮ ಹೆಸರಿನಲ್ಲೇ ಹೊಂದಿದ್ದಾರೆ. ಮೂರು ಬಾರಿ ಒಲಿಂಪಿಕ್ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಕೂಡ.. ಚೋಪ್ರಾ ಅವರಿಗೆ ಜೆಲೆನ್‌ಸ್ಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...