Homeಕರ್ನಾಟಕವದಂತಿಗಳಿಗೆ ಕಿವಿಗೊಡಬೇಡಿ - ಜಾತಿಗಣತಿ ವಿರೋಧಿಗಳಿಗೆ ಸಚಿವ ತಂಗಡಗಿ ಕಿವಿಮಾತು

ವದಂತಿಗಳಿಗೆ ಕಿವಿಗೊಡಬೇಡಿ – ಜಾತಿಗಣತಿ ವಿರೋಧಿಗಳಿಗೆ ಸಚಿವ ತಂಗಡಗಿ ಕಿವಿಮಾತು

- Advertisement -
- Advertisement -

ಸಾಮಾಜಿಕ-ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆ ವರದಿ (ಜಾತಿ ಜನಗಣತಿ) ಕುರಿತ ಎಲ್ಲಾ ಮಾಧ್ಯಮ ವರದಿಗಳನ್ನು ‘ಸುಳ್ಳು’ ಎಂದು ಬಣ್ಣಿಸಿರುವ ಕರ್ನಾಟಕ ಹಿಂದುಳಿದ ವರ್ಗ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ, ವರದಿಯನ್ನು ಬಿಡುಗಡೆ ಮಾಡುವ ಬಗ್ಗೆ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ವದಂತಿಗಳಿಗೆ ಕಿವಿಗೊಡಬೇಡಿ

ವರದಿಯನ್ನು ಬಹಿರಂಗಪಡಿಸುವುದನ್ನು ವಿರೋಧಿ ಸುವ ಕೆಲವರು ಇದ್ದಾರೆ ಎಂದು ಒಪ್ಪಿಕೊಂಡ ತಂಗಡಗಿ, “ಇದೀಗ ವರದಿಯನ್ನು ಖಜಾನೆಯಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಮತ್ತು ಯಾರೂ ಅದನ್ನು ಓದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗೆ ನಿರ್ದೇಶನ ನೀಡಿದಾಗ, ನಾವು ವರದಿಯನ್ನು ಸಂಪುಟದ ಮುಂದೆ ಮಂಡಿಸುತ್ತೇವೆ” ಎಂದು ಹೇಳಿದ್ದಾರೆ. ವದಂತಿಗಳಿಗೆ ಕಿವಿಗೊಡಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವರದಿಯನ್ನು ವಿರೋಧಿಸುವ ಜನರು ಸಮೀಕ್ಷೆಯ ಸಂಶೋಧನೆಗಳ ಕುರಿತಾದ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಚಿವರನ್ನು ಒತ್ತಾಯಿಸಿದ್ದಾರೆ. “ವರದಿಯ ಸಂಶೋಧನೆಗಳು ಯಾರಿಗೂ ತಿಳಿದಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರ ಕಥೆಗಳು ಸುಳ್ಳಿನ ಕಂತೆಗಳಾಗಿದ್ದು, ರೆಡ್ಡಿ ಅವರ ಸುಳ್ಳಿಗೆ ಇತ್ತೀಚಿಗೆ ಗುರಿಯಾಗಿರುವವರು ಅವರ ಸ್ನೇಹಿತ, ಬಿ. ಶ್ರೀರಾಮುಲು ಎಂದು ತಂಗಡಗಿ ಹೇಳಿದ್ದಾರೆ, “ಕಾಂಗ್ರೆಸ್ ಹೈಕಮಾಂಡ್ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದರೆ, ನಾನ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ಆದರೆ ಅಂತಹ ನಿರ್ಧಾರಗಳನ್ನು ನನ್ನ ಮಟ್ಟದಲ್ಲಿ ತೆಗೆದುಕೊಳ್ಳಲು ಆಗುವುದಿಲ್ಲ. ಈ ನಿರ್ಧಾರಗಳನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ” ಎಂದು ಸಚಿವ ಹೇಳಿದ್ದಾರೆ.

ಇದನ್ನೂಓದಿ:  ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ

ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...