ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ ಮತ್ತು ಐಜಿಪಿ ಸಿದ್ಧ್ ನಾಥ್ ಗುಪ್ತಾ, ತಿದ್ದುಪಡಿ ಸೇವೆಗಳ ಹೊಸ ಡಿಜಿ ನಟರಾಜ್ ರಮೇಶ್ ಬಾಬು, ಕಾನೂನು ಮತ್ತು ಸುವ್ಯವಸ್ಥೆಯ ಹೊಸ ಎಡಿಜಿ ಮತ್ತು ಐಜಿಪಿ ಅಜಯ್ ಮುಕಂದ್ ರಾನಡೆ, ಹೊಸ ಕೋಲ್ಕತ್ತಾ ಪೊಲೀಸ್ ಆಯುಕ್ತ ಅಜಯ್ ಕುಮಾರ್ ನಂದ್ ಅವರನ್ನು … Continue reading ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ