Homeಮುಖಪುಟಚುನಾವಣಾ ಬಾಂಡ್‌ ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲೇ ಅತಿ ದೊಡ್ಡ ಹಗರಣ: ಪರಕಾಲ ಪ್ರಭಾಕರ್

ಚುನಾವಣಾ ಬಾಂಡ್‌ ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲೇ ಅತಿ ದೊಡ್ಡ ಹಗರಣ: ಪರಕಾಲ ಪ್ರಭಾಕರ್

- Advertisement -
- Advertisement -

“ಚುನಾವಣಾ ಬಾಂಡ್‌ ಹಗರಣವು ಭಾರತದ ಅತಿ ದೊಡ್ಡ ಹಗರಣ ಮಾತ್ರವಲ್ಲ, ಜಗತ್ತಿನಲ್ಲೇ ಅತಿ ದೊಡ್ಡ ಹಗರಣವಾಗಿದೆ” ಎಂದು ಚಿಂತಕ, ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ ಪರಕಾಲ ಪ್ರಭಾಕರ್‌ ಹೇಳಿದ್ದಾರೆ.

ಮಲಯಾಳಂ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಒಂದು ಗಂಭೀರ ವಿಚಾರ. ಚುನಾವಣಾ ಬಾಂಡ್‌ ಕಾರಣದಿಂದಲೇ ಈ ಬಾರಿಯ ಚುನಾವಣೆ ಬಿಜೆಪಿ ಮತ್ತು ಇತರ ಪಕ್ಷಗಳ ನಡುವಿನ ಹೋರಾಟವಾಗಿರದೆ, ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟವಾಗಲಿದೆ ಎಂದಿದ್ದಾರೆ.

ಬಿಜೆಪಿಯ ನಿರೀಕ್ಷೆಗೂ ಮೀರಿ ಈ ವಿಚಾರ ಅದರ ಕೈತಪ್ಪಿ ಹೋಗಿದೆ. ಚುನಾವಣಾ ಬಾಂಡ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಈಗೀಗ ಈ ಹಗರಣದ ಬಗ್ಗೆ ಜನರಲ್ಲಿ ಅರಿವು ಮೂಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ 2024: ಉದ್ಧವ್ ಅಭ್ಯರ್ಥಿಯನ್ನು ‘ಖಿಚಡಿ ಚೋರ್’ ಎಂದು ಕರೆದ ಕಾಂಗ್ರೆಸ್ ನಾಯಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...