Homeಮುಖಪುಟವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು...

ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

7ನೇ ಹಂತದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು ಇಂತಿವೆ

- Advertisement -
- Advertisement -

||ನಾನುಗೌರಿ ಡೆಸ್ಕ್||

7ನೇ ಹಂತದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು ಇಂತಿವೆ

2019ರ ಲೋಕಸಭಾ ಚುನಾವಣೆಯು 7 ಹಂತಗಳಲ್ಲಿ ನಡೆದಿದ್ದು, ಕಡೆಯ ಹಂತದ ಮತದಾನ ಮುಗಿದ ನಂತರ, ವಿವಿಧ ಮಾಧ್ಯಮ ಸಂಸ್ಥೆಗಳು-ಏಜೆನ್ಸಿಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಗಳು ಈ ರೀತಿ ಇವೆ. ಇದರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾದ ನಂತರ, ಅಪ್ ಡೇಟ್ ಮಾಡಲಾಗುತ್ತದೆ.

ಮೊದಲಿಗೆ ಭಾರತದ್ದು.

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್ ನೌ – ವಿಎಂಆರ್ ನ್ಯೂಸ್ 18,
ಎನ್.ಡಿ.ಎ 306 336
ಯುಪಿಎ 132 82
ಇತರರು 104 124

 

..ಏಜೆನ್ಸಿ

 

ಕೂಟ

ನ್ಯೂಸ್ ಎಕ್ಸ್ ನೇತಾ ರಿಪಬ್ಲಿಕ್ ಸಿವೋಟರ್ ರಿ.ಭಾರತ್- ಜನ್ ಕೀ ಬಾತ್ ನ್ಯೂಸ್ ನೇಷನ್ ಸುವರ್ಣ ಟಿವಿ
ಎನ್.ಡಿ.ಎ 242 287 305 282-290 295-315
ಯುಪಿಎ 164 128 124 118-126 22-125
ಇತರರು 136 127 113 130-138 125-102

ಕರ್ನಾಟಕದ ಕುರಿತ ಸಮೀಕ್ಷೆಗಳು ಹೀಗೆ ಹೇಳುತ್ತವೆ.

ಕರ್ನಾಟಕ

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್

ನೌ –

ನ್ಯೂಸ್

18,

ಎನ್ಡಿಎ 23 15 21 21-23
ಯುಪಿಎ 4 13 7 5-7
ಇತರರು 1 0 0 0

 

..ಏಜೆನ್ಸಿ

 

ಕೂಟ

ನ್ಯೂಸ್

ಎಕ್ಸ್

ನೇತಾ

ರಿಪ

ಬ್ಲಿಕ್

ಸಿವೋ

ಟರ್

ಭಾರತ್-

ಜನ್ ಕೀ

ಬಾತ್

ನ್ಯೂಸ್

ನೇಷನ್

ಸುವರ್ಣ
ಬಿಜೆಪಿ 18
ಮೈತ್ರಿ 10
ಇತರೆ 0

 

 

ಉತ್ತರ ಪ್ರದೇಶ

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್ ನೌ – ವಿಎಂಆರ್ ನ್ಯೂಸ್ 18, ನ್ಯೂಸ್ ಎಕ್ಸ್ ನೇತಾ ರಿಪಬ್ಲಿಕ್ ಸಿವೋಟರ್ ಭಾರತ್- ಜನ್ ಕೀ ಬಾತ್ ನ್ಯೂಸ್ ನೇಷನ್ ನೀಲ್ಸನ್
ಎನ್.ಡಿ.ಎ 22 38 51 22
ಎಸ್ಪಿ, ಬಿಎಸ್ಪಿ 56 40 26 56
ಕಾಂಗ್ರೆಸ್ 2 2 3 2
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...