Homeಮುಖಪುಟವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು...

ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

7ನೇ ಹಂತದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು ಇಂತಿವೆ

- Advertisement -
- Advertisement -

||ನಾನುಗೌರಿ ಡೆಸ್ಕ್||

7ನೇ ಹಂತದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು ಇಂತಿವೆ

2019ರ ಲೋಕಸಭಾ ಚುನಾವಣೆಯು 7 ಹಂತಗಳಲ್ಲಿ ನಡೆದಿದ್ದು, ಕಡೆಯ ಹಂತದ ಮತದಾನ ಮುಗಿದ ನಂತರ, ವಿವಿಧ ಮಾಧ್ಯಮ ಸಂಸ್ಥೆಗಳು-ಏಜೆನ್ಸಿಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಗಳು ಈ ರೀತಿ ಇವೆ. ಇದರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾದ ನಂತರ, ಅಪ್ ಡೇಟ್ ಮಾಡಲಾಗುತ್ತದೆ.

ಮೊದಲಿಗೆ ಭಾರತದ್ದು.

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್ ನೌ – ವಿಎಂಆರ್ ನ್ಯೂಸ್ 18,
ಎನ್.ಡಿ.ಎ 306 336
ಯುಪಿಎ 132 82
ಇತರರು 104 124

 

..ಏಜೆನ್ಸಿ

 

ಕೂಟ

ನ್ಯೂಸ್ ಎಕ್ಸ್ ನೇತಾ ರಿಪಬ್ಲಿಕ್ ಸಿವೋಟರ್ ರಿ.ಭಾರತ್- ಜನ್ ಕೀ ಬಾತ್ ನ್ಯೂಸ್ ನೇಷನ್ ಸುವರ್ಣ ಟಿವಿ
ಎನ್.ಡಿ.ಎ 242 287 305 282-290 295-315
ಯುಪಿಎ 164 128 124 118-126 22-125
ಇತರರು 136 127 113 130-138 125-102

ಕರ್ನಾಟಕದ ಕುರಿತ ಸಮೀಕ್ಷೆಗಳು ಹೀಗೆ ಹೇಳುತ್ತವೆ.

ಕರ್ನಾಟಕ

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್

ನೌ –

ನ್ಯೂಸ್

18,

ಎನ್ಡಿಎ 23 15 21 21-23
ಯುಪಿಎ 4 13 7 5-7
ಇತರರು 1 0 0 0

 

..ಏಜೆನ್ಸಿ

 

ಕೂಟ

ನ್ಯೂಸ್

ಎಕ್ಸ್

ನೇತಾ

ರಿಪ

ಬ್ಲಿಕ್

ಸಿವೋ

ಟರ್

ಭಾರತ್-

ಜನ್ ಕೀ

ಬಾತ್

ನ್ಯೂಸ್

ನೇಷನ್

ಸುವರ್ಣ
ಬಿಜೆಪಿ 18
ಮೈತ್ರಿ 10
ಇತರೆ 0

 

 

ಉತ್ತರ ಪ್ರದೇಶ

..ಏಜೆನ್ಸಿ

 

ಕೂಟ

ಇಂಡಿಯಾ

ಟುಡೇ

-ಆಕ್ಸಿಸ್

ಎಬಿಪಿ-ನೀಲ್ಸನ್ ಟೈಂಸ್ ನೌ – ವಿಎಂಆರ್ ನ್ಯೂಸ್ 18, ನ್ಯೂಸ್ ಎಕ್ಸ್ ನೇತಾ ರಿಪಬ್ಲಿಕ್ ಸಿವೋಟರ್ ಭಾರತ್- ಜನ್ ಕೀ ಬಾತ್ ನ್ಯೂಸ್ ನೇಷನ್ ನೀಲ್ಸನ್
ಎನ್.ಡಿ.ಎ 22 38 51 22
ಎಸ್ಪಿ, ಬಿಎಸ್ಪಿ 56 40 26 56
ಕಾಂಗ್ರೆಸ್ 2 2 3 2
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...