Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು - ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

- Advertisement -
- Advertisement -

ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಕೇರಳದಲ್ಲಿ ಸಾವನಪ್ಪಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಆದರೆ ಈ ಸಂದರ್ಭದಲ್ಲಿ ಎರಡು ಸುಳ್ಳನ್ನು ವ್ಯವಸ್ಥಿತವಾಗಿ ಹೆಣೆದು ಹರಡಲಾಗಿದೆ. ಅವುಗಳೆಂದರೆ

1. ಘಟನೆ ನಡೆದಿದ್ದು ಮಲ್ಲಪುರಂನಲ್ಲಿ?

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ನಾಯಕಿ ಮನೇಕಾ ಗಾಂಧಿ ಸೇರಿದಂತೆ ಹಲವರು ತಮ್ಮ ಟ್ವೀಟ್‌ಗಳಲ್ಲಿ ಬೇಕಂತಲೇ ಘಟನೆ ನಡೆದ ಸ್ಥಳವನ್ನು ಮಲ್ಲಪುರಂ ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು, ಘಟನೆಗೆ ಮುಸ್ಲಿಮರೆ ಕಾರಣ ಎಂದು ಬಿಂಬಿಸುವುದು ಅವರ ಉದ್ದೇಶವಾಗಿತ್ತು. ಈ ಕೆಳಗಿನ ಪ್ರಕಾಶ್‌ ಜಾವಡೆಕರ್‌ರವರ ಟ್ವೀಟ್‌ ನೋಡಿ. ಮಲ್ಲಪುರಂ ಎಂದೇ ಉಲ್ಲೇಖಿಸಿದ್ದಾರೆ.

ಆದರೆ ನಿಜವಾಗಿಯೂ ಘಟನೆ ನಡೆದಿರುವುದು ಕೇರಳದ ಮಲ್ಲಪುರಂನಲ್ಲಿ ಅಲ್ಲ. ಬದಲಿಗೆ ಪಾಲಕ್ಕಾಡ್ ಜಿಲ್ಲೆಯಲ್ಲಿ ಸಂಭವಿಸಿದೆ.


ಓದಿ:ಆನೆ ಪ್ರಕರಣವನ್ನಿಟ್ಟು ಕೇರಳದ ಬಗ್ಗೆ ದ್ವೇಷ ಹರಡುವವರಿಗೆ ವಿಭಿನ್ನ ಸಂದೇಶ ನೀಡಿದ ಕೇರಳ


2. ಘಟನೆಯಲ್ಲಿ ಬಂಧಿಸಿದ ವ್ಯಕ್ತಿಗಳು ಅಮ್ಜದ್ ಅಲಿ ಮತ್ತು ತಮೀಮ್ ಶೇಖ್?

ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಹೆಸರು ಪಿ ವಿಲ್ಸನ್ ಆಗಿದೆ. ಇದನ್ನು ಪಾಲಕ್ಕಾಡ್ ಎಸ್‌ಪಿ, ಡಿಡಿ ನ್ಯೂಸ್ ಮಲೆಯಾಳಂ ಸೇರಿದಂತೆ ಹಲವರು ದೃಢಪಡಿಸಿದ್ದಾರೆ.

ಆದರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮಾಧ್ಯಮ ಸಲಹೆಗಾರರಾದ ಅಮರ್ ಪ್ರಸಾದ್ ರೆಡ್ಡಿ, ನ್ಯೂಸ್ ನೇಷನ್ ಟಿವಿಯ ನಿರೂಪಕ ದೀಪಕ್ ಚೌರಾಸಿಯ, ಸುದರ್ಶನ್ ನ್ಯೂಸ್ ಸೇರಿದಂತೆ ಹಲವಾರು ಜನ ಘಟನೆಯ ಆರೋಪಿಗಳಾದ ಅಮ್ಜದ್ ಅಲಿ ಮತ್ತು ತಮೀಮ್ ಶೇಖ್ ಎಂಬುವವರನ್ನು ಬಂಧಿಸಲಾಗಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ.

ಡಿಡಿ ನ್ಯೂಸ್ ಮಲೆಯಾಳಂನಿಂದ ಸ್ಪಷ್ಟ ವರದಿ.

ಇದನ್ನೂ ಓದಿ: ಗರ್ಭಿಣಿ ಆನೆ ಹತ್ಯೆ: ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಡಿಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆದರೆ ಈ ಸುದ್ದಿಯಲ್ಲಿ ಆನೆ ಕೊಂದವರ ಬಗ್ಗೆ ಕನಿಷ್ಠ ಒಂದು ವಿಷಾದ ಕೂಡ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...