Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...