Homeಫ್ಯಾಕ್ಟ್‌ಚೆಕ್Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಎಕ್ಸ್‌ ಬಳೆದಾರರು ಈ ಕುರಿತ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿ, ಇಲ್ಲಿ

ಫ್ಯಾಕ್ಟ್‌ಚೆಕ್ : ಇಬ್ಬರು ಸಂಪುಟ ಸಚಿವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬ ಸುದ್ದಿಯ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ‘Twexport‘ಗೂಗಲ್‌ ಕ್ರೋಮ್ ಎಕ್ಸ್‌ಟೆಂಶನ್ ಟೂಲ್ ಬಳಸಿ ನಾವು ಸಚಿವ ಭಾರಧ್ವಾಜ್ ಅವರು ಫಾಲೋ ಮಾಡುತ್ತಿರುವ ವ್ಯಕ್ತಿಗಳ ಪಟ್ಟಿ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಈ ಕುರಿತು ಸಚಿವ ಸೌರಭ್ ಭಾರದ್ವಾಜ್ ಅವರು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬುವುದು ಸುಳ್ಳು ಸುದ್ದಿ. ನಾವಿಬ್ಬರು ಪರಸ್ಪರ ಫಾಲೋ ಮಾಡುತ್ತಿದ್ದೇವೆ” ಎಂದಿದ್ದಾರೆ.

Phantombuster‘ಮತ್ತೊಂದು ಟೂಲ್ ಬಳಸಿ ನಾವು ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿರುವವರ ಪಟ್ಟಿ ಪರಿಶೀಲಿಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಆಮ್‌ ಆದ್ಮಿ ಪಕ್ಷದ ಮುಖ್ಯ ಮಾಧ್ಯಮ ಸಂಯೋಜಕರಾಗಿರುವ ವಿಕಾಸ್ ಯೋಗಿ ಅವರು ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಇಬ್ಬರು ಸಚಿವರಾದ ಅತಿಶಿ ಮತ್ತು ಭಾರದ್ವಾಜ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಬಿಜೆಪಿ ಐಟಿ ಸೆಲ್‌ ಸುಳ್ಳು ಸುದ್ದಿಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ನಾವು ವಿವಿಧ ಟೂಲ್‌ಗಳನ್ನು ಬಳಸಿ ನಡೆಸಿದ ಪರಿಶೀಲನೆ ಮತ್ತು ಆಮ್‌ ಆದ್ಮಿ ಪಕ್ಷದ ಅಧಿಕೃತ ಮೂಲಗಳ ಪ್ರಕಾರ ದೆಹಲಿ ಸರ್ಕಾರ ಸಚಿವ ಸಂಪುಟದ ಸಚಿವರು ಹಾಗೂ ಆಪ್ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...