Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಜಗತ್ತಿನಲ್ಲಿನ ಸಿರಿವಂತರ  ಪಟ್ಟಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೆಸರು ನಾಲ್ಕನೇ ಸ್ಥಾನದಲ್ಲಿದೆಯೆಂದು  ಹೇಳಲಾಗುತ್ತಿರುವ ಪೋಸ್ಟ್‌ನ್ನು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ಷೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ವಿಶ್ವದ ನಾಲ್ಕನೇ ಶ್ರೀಮಂತ ರಾಜಕಾರಣಿ ಎಂದು ಹರಡುತ್ತಿದ್ದಾರೆ. ಇದು ನಿಜವೇ ಪರಿಶೀಲಿಸೋಣ.

ಆ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು

ಫ್ಯಾಕ್ಟ್‌ಚೆಕ್

2020 ವರ್ಷದ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚ ಬಿಲಿಯನೆರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು  ಸಹ  ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. 2095 ಮಂದಿಯ ಹೆಸರುಗಳು ಇರುವ ಈ ಪಟ್ಟಿಯಲ್ಲಿ  ಅವರ ಹೆಸರು ಇಲ್ಲ. ಇಂಡಿಯಾಗೆ ಸಂಬಂಧಿಸಿದಂತೆ  ಮುಖೇಶ್ ಅಂಬಾನಿ 21ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ  ಸಂಬಂಧಿಸಿದ  ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

ʼಬಿಜೆನೆಸ್‌  ಇನ್ಸೈಡರ್‌ʼ ನವರು ಬಿಡುಗಡೆ ಮಾಡಿದ  ‘Top 10 Richest women in India’ ಪಟ್ಟಿಯಲ್ಲಿಯೂ ಸಹ ಸಹ ಸೋನಿಯಾ ಗಾಂಧಿ ಇಲ್ಲ. 2019 ರ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 12 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿ ಹೇಳಿದ್ದಾರೆ.

 

ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು 2018ರಲ್ಲಿ ʼಆಲ್ಟ್‌ ನ್ಯೂಸ್‌ʼನವರು  ಲೇಖನ ಬರೆದಿದ್ದಾರೆ.  ಅವರ ಪಟ್ಟಿಯನ್ನು ಕೆಲವರು ಪ್ರಶ್ನಿಸಿದ ಮೇಲೆ ʼಹಾಫಿಂಗ್ಟನ್‌ ಪೋಸ್ಟ್‌,ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ಒಟ್ಟಿನಲ್ಲಿ, ಜಗತ್ತಿನಲ್ಲಿರುವ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಾಲ್ಕನೆ ಸ್ಥಾನದಲ್ಲಿ ಇಲ್ಲ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...