Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

"ದೆಹಲಿಯ ರೈತ ಆಂದೋಲನದಲ್ಲಿ ಮತ್ತೊಬ್ಬ ರೈತ ಸಹೋದರ ಮೃತಪಟ್ಟಿದ್ದಾರೆ. ಅವರಿಗೆ ನಮ್ಮ ನಮನಗಳು" ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಮತ್ತೊಬ್ಬ ಸಿಖ್ ರೈತ ಮೃತಪಟ್ಟಿದ್ದಾರೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಸಿಖ್‌ ವ್ಯಕ್ತಿಯೊಬ್ಬ ನೆಲೆದ ಮೇಲೆ ಮಲಗಿರುವ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ.

ಇಂಡಿಯನ್ ಫಾರ್ಮರ್ ಎನ್ನುವ ಖಾತೆಯಿಂದ ಈ ಚಿತ್ರವನ್ನು ಹಂಚಿಕೊಳ್ಳಲಾಗಿದ್ದು, “ದೆಹಲಿಯ ರೈತ ಆಂದೋಲನದಲ್ಲಿ ಮತ್ತೊಬ್ಬ ರೈತ ಸಹೋದರ ಮೃತಪಟ್ಟಿದ್ದಾರೆ. ಅವರಿಗೆ ನಮ್ಮ ನಮನಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಇದನ್ನು ರಮಣ್ ದೀಪ್ ಸಿಂಗ್ ಎಂಬುವವರೂ ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದರು. ಈ ಎರಡೂ ಪೋಸ್ಟ್‌ಗಳ ಆರ್ಕೈವ್‌ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಲವಾರು ಫೇಸ್‌ಬುಕ್ ಬಳಕೆದಾರರು ಕೂಡ ಈ ಚಿತ್ರವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು 2018 ಸೆಪ್ಟಂಬರ್ ತಿಂಗಳಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಈ ಪೋಸ್ಟ್‌ನಿಂದ ಸುಮಾರು 30,000 ಕ್ಕೂ ಹೆಚ್ಚು ಶೇರ್‌ಗಳಾಗಿವೆ. ಇದರ ಪ್ರಕಾರ ಈ ಚಿತ್ರವು ಪಂಜಾಬ್‌ನ ತಾರ್ನ್‌ ತರಣ್ ನಗರದ ಬೋಹ್ರಿ ಚೌಕ್‌ನಲ್ಲಿ 70 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಮರಣ ಹೊಂದಿರುವುದನ್ನು ತೋರಿಸುತ್ತದೆ.

ಈ ಚಿತ್ರದ ವಿವರಗಳು ಅಷ್ಟಾಗಿ ದೊರೆಯದಿದ್ದರೂ, ಇದು ಇತ್ತೀಚಿನ ರೈತರ ಆಂದೋಲನಕ್ಕೆ ಸಂಬಂಧಿಸಿಲ್ಲ.

ಆದಾಗ್ಯೂ, ಪ್ರಸ್ತುತ ನಡೆಯುತ್ತಿರುವ ಚಳವಳಿಯಲ್ಲಿ ಹಲವಾರು ಪ್ರತಿಭಟನಾಕಾರರು ಮರಣ ಹೊಂದಿದ್ದಾರೆ ಎಂಬುದು ಗಮನಾರ್ಹ. ಡಿಸೆಂಬರ್ 18 ರಂದು ಅಲ್ ಜಜೀರಾ ಪ್ರಕಟಿಸಿದ ವರದಿಯ ಪ್ರಕಾರ, ಮೂರು ವಾರಗಳ ಪ್ರತಿಭಟನೆಯಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹಲವರು ಅತಿಯಾದ ಶೀತದಿಂದಾಗಿ ಮರಣ ಹೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...