Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

- Advertisement -
- Advertisement -

‘ವೋಟ್‌ ಫಾರ್‌ ಎಂಐಎಂ’ (ಎಂಐಎಂಗೆ ಮತ ನೀಡಿ) ಎಂಬ ಟೀಶರ್ಟ್‌ ಅನ್ನು ಶಾರುಖ್‌ ಖಾನ್‌ ಧರಿಸಿದ್ದಾರೆಂಬ ಫೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಹಂಚಿಕೊಂಡಿದ್ದಾರೆ.

ಆಲ್‌ ಇಂಡಿಯಾ ಮಜ್ಲಿಸ್-ಇ- ಇತ್ತಿಹಾದುಲ್ ಮುಸ್ಲಿಮೀನ್‌ (ಎಐಎಂಐಎಂ) ಹೈದ್ರಾಬಾದ್ ಮೂಲದ ರಾಜಕೀಯ ಪಕ್ಷವಾಗಿದ್ದು, ಅಸಾನುದ್ದೀನ್‌ ಓವೈಸಿ ಹಾಗೂ ಅಕ್ಬರುದ್ದೀನ್‌ ಓವೈಸಿ ನಾಯಕತ್ವದ್ದಾಗಿದೆ.

ಇಲ್ಲಿನ ಚಿತ್ರದ ಹಿಂದಿ ಒಕ್ಕಣೆ ಹೀಗಿದೆ: “15 ನಿಮಿಷಗಳಲ್ಲಿ 100 ಕೋಟಿ ಹಿಂದೂಗಳನ್ನು ಕೊಲ್ಲುವ ಬಗ್ಗೆ ಮಾತನಾಡಿದ ಓವೈಸಿಯನ್ನು ಪ್ರಚಾರ ಮಾಡಲು ಶಾರುಖ್ ಖಾನ್‌ಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಹಿಂದೂಗಳ ಕೇವಲ 2-4 ನಿದರ್ಶನಗಳು ಮಾತ್ರ ಅಸಹಿಷ್ಣುತೆ ಎಂದಾಗುತ್ತದೆ. ವಾಹ್ ಶಾರುಖ್ ಖಾನ್, ವಾಹ್! ಇದು ನಿಮ್ಮ ಧಾರ್ಮಿಕ ನಿಷ್ಪಕ್ಷಪಾತವಾಗಿದೆ”.

ಹೀಗೆ ಹಂಚಿಕೊಳ್ಳಲಾಗಿರುವ ಪೋಸ್ಟ್‌‌ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ಈ ಫೋಟೋದ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಪತ್ತೆಹಚ್ಚಿದೆ.

2012ರಲ್ಲಿ, ಅಕ್ಬರುದ್ದೀನ್ ಓವೈಸಿ, “ಬಲಶಾಲಿ 100 ಕೋಟಿ ಹಿಂದೂಗಳಿಗೆ ಶಕ್ತಿಯನ್ನು ತೋರಿಸಲು ಪೊಲೀಸರಿಲ್ಲದೆ ಮುಸ್ಲಿಮರಿಗೆ ಕೇವಲ 15 ನಿಮಿಷಗಳು ಬೇಕಾಗುತ್ತದೆ” ಎಂದು ಹೇಳಿಕೆ ನೀಡಿದ್ದು ಕೋರ್ಟ್ ಮೆಟ್ಟಿಲೇರಿತು. ಆದರೆ ಶಾರುಖ್‌ಖಾನ್‌ ಎಐಎಂಐಎಂಗೆ ಬೆಂಬಲ ನೀಡಿರುವ ಕುರಿತು ಯಾವುದೇ ವರದಿಗಳಾಗಿಲ್ಲ.

2009ರಲ್ಲಿ ತೆಗೆದಿರುವ ಶಾರುಖ್‌ ಖಾನ್‌ ಅವರ ಫೋಟೋವನ್ನು ತಿರುಚಿರುವುದು ವೈರಲ್ ಆಗಿದೆ. Gettyimages ಶೀರ್ಷಿಕೆಯ ಪ್ರಕಾರ, “ಬ್ಲೂ” ಸಿನಿಮಾ ಸೆಟ್‌‌ನಲ್ಲಿ ಅಕ್ಷಯ್ ಕುಮಾರ್ ಅವರನ್ನು ಭೇಟಿ ಮಾಡಲು ಶಾರುಖ್‌ ಖಾನ್‌ ಬಂದಾಗ ಇಂಡಿಯಾ ಟುಡೇ ಗ್ರೂಪ್‌ನ ಯೋಗೇನ್ ಶಾ ಈ ಫೋಟೋವನ್ನು ಕ್ಲಿಕ್ಲಿಸಿದ್ದಾರೆ. ಖಾನ್ ಸಾದಾ ಬಿಳಿ ಟಿ-ಶರ್ಟ್ ಧರಿಸಿದ್ದಾರೆ. ವೈರಲ್ ಆಗಿರುವ ಚಿತ್ರವು, ಮೂಲಚಿತ್ರವನ್ನು ತಿರುಚಿದ್ದಾಗಿದೆ.

ಸುಳ್ಳಿನ ಪ್ರತಿಪಾದನೆಯೊಂದಿಗೆ ಶಾರುಖ್ ಖಾನ್‌ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ದ್ವೇಷ ಬಿತ್ತಲು ಯತ್ನಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....