‘ನಕಲಿ’ ಎಸ್‌ಸಿ ಪ್ರಮಾಣಪತ್ರದ ಮೂಲಕ ಜಿ.ಪಂ. ಉಪಾಧ್ಯಕ್ಷ ಸ್ಥಾನ ಗಿಟ್ಟಿಕೊಂಡಿದ್ದ ಸಚಿವ ಮಂಕಾಳ ವೈದ್ಯ; ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು

ಒಳನಾಡು ಮತ್ತು ಜಲಸಾರಿಗೆ ಸಚಿವ ಸಚಿವ ಮಂಕಾಳ ವೈದ್ಯ ಅವರು 2007 ರಲ್ಲಿ ಜಿಲ್ಲಾ ಪಂಚಾಯತ್ (ಜಿಪಂ) ಚುನಾವಣೆಯಲ್ಲಿ ಸ್ಪರ್ಧಿಸಲು ನಕಲಿ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ಬಳಸಿದ್ದಾರೆ ಎಂದು ಭಟ್ಕಳ ಮೂಲದ ಕರ್ನಾಟಕ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ರಕ್ಷಣಾ ವೇದಿಕೆ ಆರೋಪಿಸಿದೆ. ‘ನಕಲಿ’ ಎಸ್‌ಸಿ ಪ್ರಮಾಣಪತ್ರದ ಈ ಆರೋಪದ ಬಗ್ಗೆ ತನಿಖೆ ಮಾಡಲು ಸಿಬಿಐಗೆ ಶಿಫಾರಸು ಮಾಡುವಂತೆ ವೇದಿಕೆಯು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ. ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುವಂತೆ … Continue reading ‘ನಕಲಿ’ ಎಸ್‌ಸಿ ಪ್ರಮಾಣಪತ್ರದ ಮೂಲಕ ಜಿ.ಪಂ. ಉಪಾಧ್ಯಕ್ಷ ಸ್ಥಾನ ಗಿಟ್ಟಿಕೊಂಡಿದ್ದ ಸಚಿವ ಮಂಕಾಳ ವೈದ್ಯ; ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು