Homeಮುಖಪುಟದೆಹಲಿ: ಮುಸ್ಲಿಮರ ಧಾರ್ಮಿಕ ಮೆರವಣಿಗೆಯನ್ನು ಕೋಮು ಪ್ರತಿಭಟನೆ ಎಂದು ಸುಳ್ಳು ಪ್ರಚಾರ

ದೆಹಲಿ: ಮುಸ್ಲಿಮರ ಧಾರ್ಮಿಕ ಮೆರವಣಿಗೆಯನ್ನು ಕೋಮು ಪ್ರತಿಭಟನೆ ಎಂದು ಸುಳ್ಳು ಪ್ರಚಾರ

- Advertisement -
- Advertisement -

ಜಿ20 ಶೃಂಗಸಭೆಗೆ ವೇದಿಕೆ ಸಿದ್ದಗೊಳ್ಳುತ್ತಿದ್ದಂತೆ ದೆಹಲಿಯಲ್ಲಿ ಶಿಯಾ ಮುಸ್ಲಿಮರ ಧಾರ್ಮಿಕ ಮೆರವಣಿಗೆಯನ್ನು ಕೋಮು ಪ್ರತಿಭಟನೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮುಸ್ಲಿಂ ಸಮುದಾಯದ ಧಾರ್ಮಿಕ ಮೆರವಣಿಗೆ ಬಗ್ಗೆ ಪ್ರತಿಷ್ಠಿತ ಶೃಂಗಸಭೆಗೆ ಮುಂಚಿತವಾಗಿ ಕೋಮು ಪ್ರತಿಭಟನೆ ಮಾಡಿ ಏನನ್ನಾದರೂ ಯೋಜಿಸಲಾಗಿದೆಯೇ ಎಂದು ಆಶ್ಚರ್ಯ ಪಡುತ್ತವೆ ಎಂದು ಪೋಸ್ಟ್‌ ಮಾಡಿದ್ದರು.

ಈ ಕುರಿತು ದೆಹಲಿ ಪೊಲೀಸರು ಸ್ಪಷ್ಟನೆಯನ್ನು ನೀಡಿದ್ದು, ಚೆಹ್ಲುಮ್ ಮೆರವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರತಿಭಟನೆ ಎಂದು ತಪ್ಪಾಗಿ ಪ್ರಚಾರ ಮಾಡಲಾಗಿದೆ. ಚೆಹ್ಲುಮ್ ಮೆರವಣಿಗೆ ಸಾಂಪ್ರದಾಯಿಕ ಮೆರವಣಿಗೆಯನ್ನು ಸಂಬಂಧ ಪಟ್ಟ ಇಲಾಖೆಯಿಂದ ಅನುಮತಿಯನ್ನು ಪಡೆದು ಮಾಡಲಾಗಿದೆ ಎಂದು ದೆಹಲಿ ಪೊಲೀಸರು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಶಿಯಾ ಮುಸ್ಲಿಂ ಸಮುದಾಯದವರು ಗುರುವಾರ ದೆಹಲಿಯಲ್ಲಿ ಚೆಹ್ಲುಮ್ ಆಚರಿಸಿದರು. ದೆಹಲಿಯಲ್ಲಿ ಪ್ರವಾದಿ ಹಜರತ್ ಮೊಹಮ್ಮದ್ ಅವರ ಮೊಮ್ಮಗ ಇಮಾಮ್ ಹುಸೇನ್ ಅವರ ಹುತಾತ್ಮತೆಯನ್ನು ಸ್ಮರಿಸುವ ಸಲುವಾಗಿ ಮೊಹರಂ ನಂತರ 40ನೇ ದಿನದಂದು ಚೆಹ್ಲುಮ್‌ನ್ನು ಆಚರಿಸಲಾಗುತ್ತದೆ.

ಜಿ20 ಶೃಂಗಸಭೆಯ ಕಾರಣದಿಂದ ಬುಧವಾರ ಬೆಳಗ್ಗೆ 8.30ಕ್ಕೆ ಪಹಾರಿ ಭೋಜ್ಲಾದಿಂದ ಮೆರವಣಿಗೆ ಪ್ರಾರಂಭಿಸಲಾಗಿತ್ತು. ಮೆರವಣಿಗೆ ದರ್ಗಾ ಶಾ-ಎ-ಮರ್ದಾನ್‌ನಿಂದ ಚಿಟ್ಲಿ ಕಬಾರ್, ಮಟಿಯಾ ಮಹಲ್, ಜಮಾ ಮಸೀದಿ, ಹೌಜ್ ಖಾಜಿ, ಅಜ್ಮೇರಿ ಗೇಟ್, ಪಹರ್‌ಗಂಜ್ ಸೇತುವೆ, ಚೆಲ್ಮ್ಸ್‌ಫೋರ್ಡ್ ರಸ್ತೆಗಳಲ್ಲಿ ಸಾಗಿದೆ.

ದೆಹಲಿಯ ಪ್ರಗತಿ ಮೈದಾನದಲ್ಲಿ ಜಿ 20 ನಾಯಕರ ಶೃಂಗಸಭೆಯು ಸೆಪ್ಟೆಂಬರ್ 9-10 ರಂದು ನಡೆಯಲಿದೆ. ಶೃಂಗಸಭೆಯು ಮೊದಲ ಬಾರಿಗೆ ಭಾರತದಲ್ಲಿ ನಡೆಯಲಿದೆ. ವಿಶ್ವದ ಪ್ರಬಲ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಪ್ರತಿಷ್ಠಿತ ಸಭೆಗೆ ಭದ್ರತೆಗೆ ಬೇಕಿದ್ದ ಎಲ್ಲಾ ವ್ಯವಸ್ಥೆಗಳನ್ನು ಸರಕಾರ ಮಾಡಿದೆ.

ಇದನ್ನು ಓದಿ: ಆಂಧ್ರಪ್ರದೇಶ: ಟೊಮೆಟೊಗಳನ್ನು ಬೀದಿಗೆ ಎಸೆದು ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...