Homeಚಳವಳಿಸಿಂಘು ಬಾರ್ಡರ್‌ನಲ್ಲಿ ಒಂದು ಬದಿಯ ಬ್ಯಾರಿಕೇಡ್ ತೆಗೆಯಲು ರೈತರ ನಿರ್ಧಾರ

ಸಿಂಘು ಬಾರ್ಡರ್‌ನಲ್ಲಿ ಒಂದು ಬದಿಯ ಬ್ಯಾರಿಕೇಡ್ ತೆಗೆಯಲು ರೈತರ ನಿರ್ಧಾರ

- Advertisement -
- Advertisement -

ಹರಿಯಾಣ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ರೈತರು ಆಮ್ಲಜನಕ, ಆಂಬ್ಯುಲೆನ್ಸ್ ಮತ್ತು  ಇತರ ತುರ್ತು ಸೇವೆಗಳಿಗೆ ಉಚಿತ ಮಾರ್ಗವನ್ನು ನೀಡಲು ಸಿಂಘು ಗಡಿಯ ಒಂದು ಬದಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆಯಲು ನಿರ್ಧರಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ರೈತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲಿಸುತ್ತಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ. ಸಭೆಯಲ್ಲಿ ಸೋನಿಪತ್ ಎಸ್ಪಿ, ಸಿಎಮ್ಒ , ಇತರ ಅಧಿಕಾರಿಗಳು ಮತ್ತು ಹಲವಾರು ಎಸ್‌ಕೆಎಂ ನಾಯಕರು ಭಾಗವಹಿಸಿದ್ದರು.

ದೆಹಲಿ ನಗರಕ್ಕೆ ಆಮ್ಲಜನಕ ಪೂರೈಕೆಯಾಗುವುದಕ್ಕೆ ಪ್ರತಿಭಟನಾ ನಿರತ ರೈತರು ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಆಧಾರರಹಿತವಾಗಿ ಆರೋಪಿಸುತ್ತಿದ್ದಾರೆ. ಪೊಲೀಸರು ವಾಹನಗಳಿಗೆ ಸರಿಯಾದ ಮಾರ್ಗ ಸೂಚಿಸುವ ಬದಲು ಪ್ರತಿಭಟನಾ ಸ್ಥಳಗಳ ಕಡೆಗೆ ಆಮ್ಲಜನಕ ಪೂರೈಕೆ ಟ್ರಕ್‌ಗಳನ್ನು ತಪ್ಪಾಗಿ ಮಾರ್ಗ ಸೂಚಿಸಿದ್ದಾರೆ ಎಂದು ಎಸ್‌ಕೆಎಂ ಆರೋಪಿಸಿದೆ.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಈಗಾಗಲೇ ಸೂಚಿಸಿದಂತೆ, ರಸ್ತೆಗಳಿಗೆ ಬ್ಯಾರಿಕೇಡ್ ಹಾಕುವುದು ಮತ್ತು ವಾಹನ ಸಾಗಣೆಗೆ ಅಡ್ಡಿಯುಂಟುಮಾಡುವುದಕ್ಕೆ ಸರ್ಕಾರವನ್ನು ದೂಷಿಸಬೇಕಾಗಿದೆ. ಆದರೆ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿ, ರೈತರು ಈಗಾಗಲೇ ವಾಹನ ಸಂಚಾರಕ್ಕಾಗಿ ತುರ್ತು ಮಾರ್ಗವನ್ನು ಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಕೊರೊನಾ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ವಾಪಸ್ ಹೊರಟಿರುವ ವಲಸೆ ಕಾರ್ಮಿಕರಿಗೆ ಸಂಯುಕಗತ ಕಿಸಾನ್ ಮೋರ್ಚಾ ಆಹ್ವಾನ ನೀಡಿದೆ. ಇದು ದೆಹಲಿ ಗಡಿಯಲ್ಲಿ ಪ್ರತಿಭಟನಾಕಾರರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನವಲ್ಲ. ಆದರೆ ದೇಶಾದ್ಯಂತದ ಸರ್ಕಾರಗಳು ನಾಗರಿಕರನ್ನು ಶೋಚನೀಯ ಸ್ಥಿತಿಗೆ ತಳ್ಳುತ್ತಿರುವ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವುದು ಎಂದು ರೈತ ಸಂಘಟನೆ ಸ್ಪಷ್ಟ ಪಡಿಸಿದೆ.

ಗೋಧಿ ಕೊಯ್ಲಿಗೆ ಹೋದ ರೈತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಸ್ಥಳಗಳಿಗೆ ಉತ್ಸಾಹದಿಂದ ಹಿಂತಿರುಗುತ್ತಿದ್ದಾರೆ. ರೈತರ ಆಂದೋಲನಕ್ಕೆ ವಲಸೆ ಕಾರ್ಮಿಕರ ಅಗತ್ಯವಿಲ್ಲ. ಆದರೆ, ನಾವು ಅವರಿಗೆ ಆಹ್ವಾನ ನೀಡುತ್ತಿರುವುದು ಏಕೆಂದರೆ, ದೇಶಕ್ಕೆ ಅನ್ನ ನಿಡುವ ಅನ್ನದಾತರು ಈ ಕಾರ್ಮಿಕರ ಸಂಕಟವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...