ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ. ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ ಹಂತ ತಲುಪಿರುವ ಈ ಹೊತ್ತಿನಲ್ಲಿ ಭೂಮಿ ಕೊಡುವುದಾಗಿ ಕೆಲವರು ಗೊಂದಲ ಸೃಷ್ಟಿಸಿದ್ದು, ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ 13 ಹಳ್ಳಿಗಳ ರೈತರು ಭೂಮಿ ಕೊಡುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿ ಒಗ್ಗಟ್ಟು ಪ್ರದರ್ಶಿಸಿದರು. “ಕಳೆದ ಹತ್ತು ದಿನಗಳಿಂದ … Continue reading ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು
Copy and paste this URL into your WordPress site to embed
Copy and paste this code into your site to embed