Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...