Homeಮುಖಪುಟರೈತ ಪರೇಡ್‌: ಲೈವ್ ಬ್ಲಾಗ್‌

ರೈತ ಪರೇಡ್‌: ಲೈವ್ ಬ್ಲಾಗ್‌

- Advertisement -
- Advertisement -
  • ದೆಹಲಿ ರೈತ ಪರೇಡ್‌ | ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ, ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚನೆ

  • ದೆಹಲಿ ರೈತ ಪರೇಡ್‌ | ರೈತರ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಗದ್ದಲದ ಹಿನ್ನೆಲೆಯಲ್ಲಿ ಭದ್ರತಾ ಪಡೆ ನಿಯೋಜನೆಗೆ ಸೂಚನೆ

  • ಬೆಂಗಳೂರು | ಗಣರಾಜ್ಯೋತ್ಸವ ದಿನದಂದೇ ಹೋರಾಟ ನಡೆದಿರೋದು ತುರ್ತು ವಿಚಾರ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ

  • ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಹೇಳಿಕೆ

  • ಬೆಂಗಳೂರು; ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಸುಮಾರು 10000 ಜನರ ಮೆರವಣಿಗೆ

  • ಬೆಂಗಳೂರು; ಹೊಸಕೋಟೆ ಮಾರ್ಗವಾಗಿ ಸುಮಾರು 200 ವಾಹನಗಳು ಮತ್ತು 1000 ಜನರ ಮೆರವಣಿಗೆ

  • ಬೆಂಗಳೂರು; ದೇವನಹಳ್ಳಿ ಮಾರ್ಗವಾಗಿ ಸುಮಾರು 250 ವಾಹನಗಳೊಂದಿಗೆ 1500 ಜನರ ವಾಹನ ಜಾಥಾ

  • ಬೆಂಗಳೂರು; ಮೈಸೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು ಮೂರು ಸಾವಿರ ಜನರ ವಾಹನ ಜಾಥಾ

  • ಬೆಂಗಳೂರು; ಸ್ವಾತಂತ್ರ್ಯ ಉದ್ಯಾನ ಸಮಾವೇಶಕ್ಕೆ ತುಮಕೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು 5000 ಜನರ ಪಾದಯಾತ್ರೆ

  • ಬೆಂಗಳೂರು; ನೇಗಿಲು ಮತ್ತು ಲೇಖನಿ ಒಂದಾದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ;  ವಿದ್ಯಾರ್ಥಿ ಮುಖಂಡ ವಾಸುದೇವ ರೆಡ್ಡಿ

  • ರೈತ ಹೋರಾಟದಲ್ಲಿ ಆದ ಅನಿರೀಕ್ಷಿತ ಬೆಳವಣಿಗೆಯನ್ನು ಖಂಡಿಸುತ್ತೇವೆ : ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಸಮಾಜ ವಿರೋಧಿ ಶಕ್ತಿಗಳು ಈ ಹೋರಾಟದಲ್ಲಿ ನುಸುಳಿ, ಖಂಡನೀಯ ಚಟುವಟಿಕೆಯಲ್ಲಿ ಭಾಗಿಯಾಗಿವೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಅಂತಹ ಶಕ್ತಿಗಳೊಂದಿಗೆ ನಮಗೆ ಯಾವುದೇ ನಂಟಿಲ್ಲ, ಪರೇಡ್‌ನಲ್ಲಿ ಎಲ್ಲರೂ ಮೋರ್ಚಾದ ನಿಯಮಗಳಿಗೆ ಬದ್ಧವಾಗಿರಬೇಕು: ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

  • ಶಾಂತಿ ಅತಿ ದೊಡ್ಡ ಶಕ್ತಿ, ಬಹುಪಾಲು ಶಾಂತಿಯುತವಾಗಿಯೇ ನಡೆದ ರೈತರ ಪರೇಡ್‌ ಯಶಸ್ವಿಯಾಗಿದೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • 56 ಇಂಚಿನ ಮೋದಿ ಎದೆಯ ಮೇಲೆ ರೈತರ ಟ್ರ್ಯಾಕ್ಟರ್‌ ಓಡ್ತಾ ಇದೆ; ಮಾವಳ್ಳಿ ಶಂಕರ್‌

  • ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್‌ ದೊರೆಸ್ವಾಮಿ ಹಾಗೂ ರೈತ ಮುಖಂಡರು ಭಾಗಿ

  • ಮೊದಲು ಖಾಲ್ಸಾ ಮತ್ತು ಕಿಸಾನ್‌ ಏಕ್ತಾ ಮೋರ್ಚಾ ಬಾವುಟ ಹಾರಿಸಿದ ರೈತರಿಂದ, ನಂತರ ತ್ರಿವರ್ಣ ಧ್ವಜಾರೋಹಣ

  • ದೆಹಲಿ; ಉತ್ತರಾಖಂಡದ ನವನೀತ ಬಳಿ ಶೂಟೌಟ್‌, ಪೊಲೀಸ್‌-ರೈತರ ನಡುವೆ ಘರ್ಷಣೆ

  • ದೆಹಲಿ; ಅಲ್ಲಲ್ಲಿ ಕೈಮೀರಿದಸ್ಥಿತಿ, ಬ್ಯಾರಿಕೇಡ್‌ ಮುರಿದು ನುಗ್ಗಿದ ರೈತರಿಗೆ ಪೊಲೀಸರಿಂದ ಎಚ್ಚರಿಕೆ

  • ಕೆಂಪು ಕೋಟೆಯ ಮೇಲೆ ರೈತ ಧ್ವಜ ಹಾರಿಸಿದ ರೈತ ಹೋರಾಟಗಾರರು; ಗಾಝಿಪುರದಿಂದ ಸಾಗರದೋಪಾದಿಯಲ್ಲಿ ಹರಿದು ಬಂದ ರೈತ ಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...