Homeಮುಖಪುಟರೈತ ಪರೇಡ್‌: ಲೈವ್ ಬ್ಲಾಗ್‌

ರೈತ ಪರೇಡ್‌: ಲೈವ್ ಬ್ಲಾಗ್‌

- Advertisement -
- Advertisement -
  • ದೆಹಲಿ ರೈತ ಪರೇಡ್‌ | ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ, ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚನೆ

  • ದೆಹಲಿ ರೈತ ಪರೇಡ್‌ | ರೈತರ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಗದ್ದಲದ ಹಿನ್ನೆಲೆಯಲ್ಲಿ ಭದ್ರತಾ ಪಡೆ ನಿಯೋಜನೆಗೆ ಸೂಚನೆ

  • ಬೆಂಗಳೂರು | ಗಣರಾಜ್ಯೋತ್ಸವ ದಿನದಂದೇ ಹೋರಾಟ ನಡೆದಿರೋದು ತುರ್ತು ವಿಚಾರ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ

  • ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಹೇಳಿಕೆ

  • ಬೆಂಗಳೂರು; ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಸುಮಾರು 10000 ಜನರ ಮೆರವಣಿಗೆ

  • ಬೆಂಗಳೂರು; ಹೊಸಕೋಟೆ ಮಾರ್ಗವಾಗಿ ಸುಮಾರು 200 ವಾಹನಗಳು ಮತ್ತು 1000 ಜನರ ಮೆರವಣಿಗೆ

  • ಬೆಂಗಳೂರು; ದೇವನಹಳ್ಳಿ ಮಾರ್ಗವಾಗಿ ಸುಮಾರು 250 ವಾಹನಗಳೊಂದಿಗೆ 1500 ಜನರ ವಾಹನ ಜಾಥಾ

  • ಬೆಂಗಳೂರು; ಮೈಸೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು ಮೂರು ಸಾವಿರ ಜನರ ವಾಹನ ಜಾಥಾ

  • ಬೆಂಗಳೂರು; ಸ್ವಾತಂತ್ರ್ಯ ಉದ್ಯಾನ ಸಮಾವೇಶಕ್ಕೆ ತುಮಕೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು 5000 ಜನರ ಪಾದಯಾತ್ರೆ

  • ಬೆಂಗಳೂರು; ನೇಗಿಲು ಮತ್ತು ಲೇಖನಿ ಒಂದಾದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ;  ವಿದ್ಯಾರ್ಥಿ ಮುಖಂಡ ವಾಸುದೇವ ರೆಡ್ಡಿ

  • ರೈತ ಹೋರಾಟದಲ್ಲಿ ಆದ ಅನಿರೀಕ್ಷಿತ ಬೆಳವಣಿಗೆಯನ್ನು ಖಂಡಿಸುತ್ತೇವೆ : ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಸಮಾಜ ವಿರೋಧಿ ಶಕ್ತಿಗಳು ಈ ಹೋರಾಟದಲ್ಲಿ ನುಸುಳಿ, ಖಂಡನೀಯ ಚಟುವಟಿಕೆಯಲ್ಲಿ ಭಾಗಿಯಾಗಿವೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಅಂತಹ ಶಕ್ತಿಗಳೊಂದಿಗೆ ನಮಗೆ ಯಾವುದೇ ನಂಟಿಲ್ಲ, ಪರೇಡ್‌ನಲ್ಲಿ ಎಲ್ಲರೂ ಮೋರ್ಚಾದ ನಿಯಮಗಳಿಗೆ ಬದ್ಧವಾಗಿರಬೇಕು: ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

  • ಶಾಂತಿ ಅತಿ ದೊಡ್ಡ ಶಕ್ತಿ, ಬಹುಪಾಲು ಶಾಂತಿಯುತವಾಗಿಯೇ ನಡೆದ ರೈತರ ಪರೇಡ್‌ ಯಶಸ್ವಿಯಾಗಿದೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • 56 ಇಂಚಿನ ಮೋದಿ ಎದೆಯ ಮೇಲೆ ರೈತರ ಟ್ರ್ಯಾಕ್ಟರ್‌ ಓಡ್ತಾ ಇದೆ; ಮಾವಳ್ಳಿ ಶಂಕರ್‌

  • ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್‌ ದೊರೆಸ್ವಾಮಿ ಹಾಗೂ ರೈತ ಮುಖಂಡರು ಭಾಗಿ

  • ಮೊದಲು ಖಾಲ್ಸಾ ಮತ್ತು ಕಿಸಾನ್‌ ಏಕ್ತಾ ಮೋರ್ಚಾ ಬಾವುಟ ಹಾರಿಸಿದ ರೈತರಿಂದ, ನಂತರ ತ್ರಿವರ್ಣ ಧ್ವಜಾರೋಹಣ

  • ದೆಹಲಿ; ಉತ್ತರಾಖಂಡದ ನವನೀತ ಬಳಿ ಶೂಟೌಟ್‌, ಪೊಲೀಸ್‌-ರೈತರ ನಡುವೆ ಘರ್ಷಣೆ

  • ದೆಹಲಿ; ಅಲ್ಲಲ್ಲಿ ಕೈಮೀರಿದಸ್ಥಿತಿ, ಬ್ಯಾರಿಕೇಡ್‌ ಮುರಿದು ನುಗ್ಗಿದ ರೈತರಿಗೆ ಪೊಲೀಸರಿಂದ ಎಚ್ಚರಿಕೆ

  • ಕೆಂಪು ಕೋಟೆಯ ಮೇಲೆ ರೈತ ಧ್ವಜ ಹಾರಿಸಿದ ರೈತ ಹೋರಾಟಗಾರರು; ಗಾಝಿಪುರದಿಂದ ಸಾಗರದೋಪಾದಿಯಲ್ಲಿ ಹರಿದು ಬಂದ ರೈತ ಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...