Homeಮುಖಪುಟರೈತ ಪರೇಡ್‌: ಲೈವ್ ಬ್ಲಾಗ್‌

ರೈತ ಪರೇಡ್‌: ಲೈವ್ ಬ್ಲಾಗ್‌

- Advertisement -
- Advertisement -
  • ದೆಹಲಿ ರೈತ ಪರೇಡ್‌ | ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ, ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚನೆ

  • ದೆಹಲಿ ರೈತ ಪರೇಡ್‌ | ರೈತರ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಗದ್ದಲದ ಹಿನ್ನೆಲೆಯಲ್ಲಿ ಭದ್ರತಾ ಪಡೆ ನಿಯೋಜನೆಗೆ ಸೂಚನೆ

  • ಬೆಂಗಳೂರು | ಗಣರಾಜ್ಯೋತ್ಸವ ದಿನದಂದೇ ಹೋರಾಟ ನಡೆದಿರೋದು ತುರ್ತು ವಿಚಾರ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ

  • ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಹೇಳಿಕೆ

  • ಬೆಂಗಳೂರು; ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಸುಮಾರು 10000 ಜನರ ಮೆರವಣಿಗೆ

  • ಬೆಂಗಳೂರು; ಹೊಸಕೋಟೆ ಮಾರ್ಗವಾಗಿ ಸುಮಾರು 200 ವಾಹನಗಳು ಮತ್ತು 1000 ಜನರ ಮೆರವಣಿಗೆ

  • ಬೆಂಗಳೂರು; ದೇವನಹಳ್ಳಿ ಮಾರ್ಗವಾಗಿ ಸುಮಾರು 250 ವಾಹನಗಳೊಂದಿಗೆ 1500 ಜನರ ವಾಹನ ಜಾಥಾ

  • ಬೆಂಗಳೂರು; ಮೈಸೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು ಮೂರು ಸಾವಿರ ಜನರ ವಾಹನ ಜಾಥಾ

  • ಬೆಂಗಳೂರು; ಸ್ವಾತಂತ್ರ್ಯ ಉದ್ಯಾನ ಸಮಾವೇಶಕ್ಕೆ ತುಮಕೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು 5000 ಜನರ ಪಾದಯಾತ್ರೆ

  • ಬೆಂಗಳೂರು; ನೇಗಿಲು ಮತ್ತು ಲೇಖನಿ ಒಂದಾದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ;  ವಿದ್ಯಾರ್ಥಿ ಮುಖಂಡ ವಾಸುದೇವ ರೆಡ್ಡಿ

  • ರೈತ ಹೋರಾಟದಲ್ಲಿ ಆದ ಅನಿರೀಕ್ಷಿತ ಬೆಳವಣಿಗೆಯನ್ನು ಖಂಡಿಸುತ್ತೇವೆ : ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಸಮಾಜ ವಿರೋಧಿ ಶಕ್ತಿಗಳು ಈ ಹೋರಾಟದಲ್ಲಿ ನುಸುಳಿ, ಖಂಡನೀಯ ಚಟುವಟಿಕೆಯಲ್ಲಿ ಭಾಗಿಯಾಗಿವೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಅಂತಹ ಶಕ್ತಿಗಳೊಂದಿಗೆ ನಮಗೆ ಯಾವುದೇ ನಂಟಿಲ್ಲ, ಪರೇಡ್‌ನಲ್ಲಿ ಎಲ್ಲರೂ ಮೋರ್ಚಾದ ನಿಯಮಗಳಿಗೆ ಬದ್ಧವಾಗಿರಬೇಕು: ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

  • ಶಾಂತಿ ಅತಿ ದೊಡ್ಡ ಶಕ್ತಿ, ಬಹುಪಾಲು ಶಾಂತಿಯುತವಾಗಿಯೇ ನಡೆದ ರೈತರ ಪರೇಡ್‌ ಯಶಸ್ವಿಯಾಗಿದೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • 56 ಇಂಚಿನ ಮೋದಿ ಎದೆಯ ಮೇಲೆ ರೈತರ ಟ್ರ್ಯಾಕ್ಟರ್‌ ಓಡ್ತಾ ಇದೆ; ಮಾವಳ್ಳಿ ಶಂಕರ್‌

  • ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್‌ ದೊರೆಸ್ವಾಮಿ ಹಾಗೂ ರೈತ ಮುಖಂಡರು ಭಾಗಿ

  • ಮೊದಲು ಖಾಲ್ಸಾ ಮತ್ತು ಕಿಸಾನ್‌ ಏಕ್ತಾ ಮೋರ್ಚಾ ಬಾವುಟ ಹಾರಿಸಿದ ರೈತರಿಂದ, ನಂತರ ತ್ರಿವರ್ಣ ಧ್ವಜಾರೋಹಣ

  • ದೆಹಲಿ; ಉತ್ತರಾಖಂಡದ ನವನೀತ ಬಳಿ ಶೂಟೌಟ್‌, ಪೊಲೀಸ್‌-ರೈತರ ನಡುವೆ ಘರ್ಷಣೆ

  • ದೆಹಲಿ; ಅಲ್ಲಲ್ಲಿ ಕೈಮೀರಿದಸ್ಥಿತಿ, ಬ್ಯಾರಿಕೇಡ್‌ ಮುರಿದು ನುಗ್ಗಿದ ರೈತರಿಗೆ ಪೊಲೀಸರಿಂದ ಎಚ್ಚರಿಕೆ

  • ಕೆಂಪು ಕೋಟೆಯ ಮೇಲೆ ರೈತ ಧ್ವಜ ಹಾರಿಸಿದ ರೈತ ಹೋರಾಟಗಾರರು; ಗಾಝಿಪುರದಿಂದ ಸಾಗರದೋಪಾದಿಯಲ್ಲಿ ಹರಿದು ಬಂದ ರೈತ ಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...