Homeಮುಖಪುಟರೈತ ಪರೇಡ್‌: ಲೈವ್ ಬ್ಲಾಗ್‌

ರೈತ ಪರೇಡ್‌: ಲೈವ್ ಬ್ಲಾಗ್‌

- Advertisement -
- Advertisement -
  • ದೆಹಲಿ ರೈತ ಪರೇಡ್‌ | ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ, ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚನೆ

  • ದೆಹಲಿ ರೈತ ಪರೇಡ್‌ | ರೈತರ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಗದ್ದಲದ ಹಿನ್ನೆಲೆಯಲ್ಲಿ ಭದ್ರತಾ ಪಡೆ ನಿಯೋಜನೆಗೆ ಸೂಚನೆ

  • ಬೆಂಗಳೂರು | ಗಣರಾಜ್ಯೋತ್ಸವ ದಿನದಂದೇ ಹೋರಾಟ ನಡೆದಿರೋದು ತುರ್ತು ವಿಚಾರ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ

  • ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಹೇಳಿಕೆ

  • ಬೆಂಗಳೂರು; ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಸುಮಾರು 10000 ಜನರ ಮೆರವಣಿಗೆ

  • ಬೆಂಗಳೂರು; ಹೊಸಕೋಟೆ ಮಾರ್ಗವಾಗಿ ಸುಮಾರು 200 ವಾಹನಗಳು ಮತ್ತು 1000 ಜನರ ಮೆರವಣಿಗೆ

  • ಬೆಂಗಳೂರು; ದೇವನಹಳ್ಳಿ ಮಾರ್ಗವಾಗಿ ಸುಮಾರು 250 ವಾಹನಗಳೊಂದಿಗೆ 1500 ಜನರ ವಾಹನ ಜಾಥಾ

  • ಬೆಂಗಳೂರು; ಮೈಸೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು ಮೂರು ಸಾವಿರ ಜನರ ವಾಹನ ಜಾಥಾ

  • ಬೆಂಗಳೂರು; ಸ್ವಾತಂತ್ರ್ಯ ಉದ್ಯಾನ ಸಮಾವೇಶಕ್ಕೆ ತುಮಕೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು 5000 ಜನರ ಪಾದಯಾತ್ರೆ

  • ಬೆಂಗಳೂರು; ನೇಗಿಲು ಮತ್ತು ಲೇಖನಿ ಒಂದಾದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ;  ವಿದ್ಯಾರ್ಥಿ ಮುಖಂಡ ವಾಸುದೇವ ರೆಡ್ಡಿ

  • ರೈತ ಹೋರಾಟದಲ್ಲಿ ಆದ ಅನಿರೀಕ್ಷಿತ ಬೆಳವಣಿಗೆಯನ್ನು ಖಂಡಿಸುತ್ತೇವೆ : ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಸಮಾಜ ವಿರೋಧಿ ಶಕ್ತಿಗಳು ಈ ಹೋರಾಟದಲ್ಲಿ ನುಸುಳಿ, ಖಂಡನೀಯ ಚಟುವಟಿಕೆಯಲ್ಲಿ ಭಾಗಿಯಾಗಿವೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಅಂತಹ ಶಕ್ತಿಗಳೊಂದಿಗೆ ನಮಗೆ ಯಾವುದೇ ನಂಟಿಲ್ಲ, ಪರೇಡ್‌ನಲ್ಲಿ ಎಲ್ಲರೂ ಮೋರ್ಚಾದ ನಿಯಮಗಳಿಗೆ ಬದ್ಧವಾಗಿರಬೇಕು: ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

  • ಶಾಂತಿ ಅತಿ ದೊಡ್ಡ ಶಕ್ತಿ, ಬಹುಪಾಲು ಶಾಂತಿಯುತವಾಗಿಯೇ ನಡೆದ ರೈತರ ಪರೇಡ್‌ ಯಶಸ್ವಿಯಾಗಿದೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • 56 ಇಂಚಿನ ಮೋದಿ ಎದೆಯ ಮೇಲೆ ರೈತರ ಟ್ರ್ಯಾಕ್ಟರ್‌ ಓಡ್ತಾ ಇದೆ; ಮಾವಳ್ಳಿ ಶಂಕರ್‌

  • ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್‌ ದೊರೆಸ್ವಾಮಿ ಹಾಗೂ ರೈತ ಮುಖಂಡರು ಭಾಗಿ

  • ಮೊದಲು ಖಾಲ್ಸಾ ಮತ್ತು ಕಿಸಾನ್‌ ಏಕ್ತಾ ಮೋರ್ಚಾ ಬಾವುಟ ಹಾರಿಸಿದ ರೈತರಿಂದ, ನಂತರ ತ್ರಿವರ್ಣ ಧ್ವಜಾರೋಹಣ

  • ದೆಹಲಿ; ಉತ್ತರಾಖಂಡದ ನವನೀತ ಬಳಿ ಶೂಟೌಟ್‌, ಪೊಲೀಸ್‌-ರೈತರ ನಡುವೆ ಘರ್ಷಣೆ

  • ದೆಹಲಿ; ಅಲ್ಲಲ್ಲಿ ಕೈಮೀರಿದಸ್ಥಿತಿ, ಬ್ಯಾರಿಕೇಡ್‌ ಮುರಿದು ನುಗ್ಗಿದ ರೈತರಿಗೆ ಪೊಲೀಸರಿಂದ ಎಚ್ಚರಿಕೆ

  • ಕೆಂಪು ಕೋಟೆಯ ಮೇಲೆ ರೈತ ಧ್ವಜ ಹಾರಿಸಿದ ರೈತ ಹೋರಾಟಗಾರರು; ಗಾಝಿಪುರದಿಂದ ಸಾಗರದೋಪಾದಿಯಲ್ಲಿ ಹರಿದು ಬಂದ ರೈತ ಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....