Homeಚಳವಳಿರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು 200 ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ ಮಾಡಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 25 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಹಲವು ಸಂಘ ಸಂಸ್ಥೆಗಳು, ಎನ್‌ಜಿಒಗಳು ನೆರವಿಗೆ ಧಾವಿಸಿವೆ. ಕೊರೆಯುವ ಚಳಿಯಲ್ಲಿ ನಡುಗುತ್ತಾ, ಮೂಲಸೌಕರ್ಯಗಳಿಲ್ಲದ ಪರಿಸ್ಥಿತಿಯಲ್ಲೂ ರೈತರ ಹೋರಾಟ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ.

ಸರ್ಕಾರ ತನ್ನ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮಾಡೇ ಮಾಡುತ್ತೆವೆ ಎಂಬ ದೃಢ ಸಂಕಲ್ಪ ತೊಟ್ಟಿರುವ ರೈತರ ನೆರವಿಗೆ ಹಲವು ಸಂಘ ಸಂಸ್ಥೆಗಳು, ವಿದ್ಯಾರ್ಥಿ ಸಂಘಗಳು, ದೇಶಿಯ, ವಿದೇಶಿ ಸಂಘಗಳು ನಿಂತಿವೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ  ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಅನ್ನದಾತರಿಗೆ ಆಹಾರ ವಿತರಿಸಿದ ಬಾಕ್ಸರ್‌ ವಿಜೇಂದರ್ ಸಿಂಗ್

 

“ಪ್ರತಿಭಟನಾ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇರುವುದರಿಂದಾಗಿ, ನಾವು 200 ಪೋರ್ಟಬಲ್ ಶೌಚಾಲಯ ಮತ್ತು ಗೀಸರ್‌ಗಳನ್ನು ದಾನ ಮಾಡಲು ನಿರ್ಧರಿಸಿದ್ದೇವು” ಎಂದು ಸಿಖ್ ಪಂಚಾಯತ್ ಫ್ರೀಮಾಂಟ್ ಕ್ಯಾಲಿಫೋರ್ನಿಯಾದ ಹೋಶಿಯಾರ್‌ಪುರದ ಸಂಯೋಜಕ ಎಸ್.ಪಿ.ಸಿಂಗ್ ಖಲ್ಸಾ ಮಾಹಿತಿ ನೀಡಿದ್ದಾರೆ.

ತೀವ್ರ ಚಳಿ ಇರುವ ದೆಹಲಿಯಲ್ಲಿ ರೈತರಿಗೆ ಉಳಿದುಕೊಳ್ಳಲು ಡೇರೆಗಳನ್ನು ನೀಡಲಾಗಿದೆ. ಪ್ರತಿಭಟನಾ ನಿರತ 20ಕ್ಕೂ ಹೆಚ್ಚು ರೈತರು ಚಳಿ ಸೇರಿದಂತೆ ಅನೇಕ ಅನಾರೋಗ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಪ್ರತಿಭಟನಾ ನಿರತ ರೈತರಿಗೆ ದೆಹಲಿ-ಹರಿಯಾಣದ ಸಿಂಘ ಗಡಿಯಲ್ಲಿ ಸ್ವಯಂ ಸೇವಕರು ಚಹಾ ಮತ್ತು ಉಪಹಾರವನ್ನು ನೀಡಿದ್ದಾರೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಜಮೀನ್ದಾರ ವಿದ್ಯಾರ್ಥಿ ಸಂಸ್ಥೆ (ಜೆಎಸ್‌ಒ) ಆಯೋಜಿಸಿದ್ದ ವತಿಯಿಂದ ಕಾಂಗ್ರೆಸ್ ಮುಖಂಡ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಬಾಕ್ಸರ್ ವಿಜೇಂದರ್ ಸಿಂಗ್ ರೈತರಿಗೆ ಆಹಾರ ವಿತರಿಸಿದ್ದರು.

ಈ ಹಿಂದೆ ರೈತರಿಗೆ ಪಿಜ್ಜಾ ವಿತರಿಸಿದ್ದ ನಾಲ್ವರು ಸ್ನೇಹಿತರ ತಂಡದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ರೈತರು ಪಿಜ್ಜಾ ತಿಂದಿದ್ದನ್ನು ಅನೇಕ ಜನ ವ್ಯಂಗ್ಯದ ಧಾಟಿಯಲ್ಲಿ ಟೀಕಿಸಿದ್ದರು ಇದಕ್ಕೆ ಅನೇಕರು ನಮಗಾಗಿ ಅನ್ನ ಬೆಳೆಯುವವರಿಗೆ ಪಿಜ್ಜಾ ತಿನ್ನುವ ಹಕ್ಕಿಲ್ಲವೇ ಎಂದು ಪೋಸ್ಟ್‌ಗಳನ್ನು ಹಾಕುವ ಮೂಲಕ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನು ಓದಿ: ರೈತ ಹೋರಾಟಕ್ಕೆ ಬೆಂಬಲ ನೀಡಿದ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...