ಯಡಿಯೂರಪ್ಪ ಸಿಎಂ ಕನಸಿಗೆ ಸಂತೋಷ್ `ಅಡ್ಡಗಾಲು’: ಇಲ್ಲಿವೆ ಬಿಜೆಪಿ ಬಿಕ್ಕಟ್ಟಿನ ಸ್ಪಷ್ಟ ಕುರುಹುಗಳು

| ಮಾಚಯ್ಯ | ಯಡಿಯೂರಪ್ಪ ಮತ್ತೆ ಏಕಾಂಗಿಯಾಗಿದ್ದಾರೆ, ಅದೂ ತಾವೇ ಕಟ್ಟಿಬೆಳೆಸಿದ ಬಿಜೆಪಿ ಪಕ್ಷದಲ್ಲಿ! ಸಮಸ್ತ ದಕ್ಷಿಣ ಭಾರತದಲ್ಲೇ ಬಿಜೆಪಿಗೆ ನೆಲೆ ಒದಗಿಸಿಕೊಡುವಲ್ಲಿ ಯಡಿಯೂರಪ್ಪನವರ ಪಾತ್ರ ತುಂಬಾ ದೊಡ್ಡದು. ಆ ಪಕ್ಷವನ್ನು ಸೈದ್ಧಾಂತಿಕ ಕಾರಣಕ್ಕೆ ವಿರೋಧಿಸುವವರಿಗೆ ಈ ವಿಚಾರದಲ್ಲಿ ಅವರ ಮೇಲೆ ಅಸಮಾಧಾನವಿರಬಹುದು. ಆದರೆ ಒಂದು ರಾಜಕೀಯ ಪಕ್ಷವಾಗಿ ಬಿಜೆಪಿಯ ವಿಸ್ತರಣೆಯನ್ನು ಗಮನಿಸುವುದಾದರೆ ಅವರ ಶ್ರಮದ ಬೆವರೇ ಬಿಜೆಪಿಯ ಮೂಲ ಬಂಡವಾಳ. ಇಂಟರೆಸ್ಟಿಂಗ್ ವಿಚಾರ ಅಂದ್ರೆ, ಬಿಜೆಪಿಯ ಕೋರ್ ಸಿದ್ಧಾಂತವಾದ ಕೋಮುವಾದವನ್ನು ಸಾಧ್ಯವಾದಷ್ಟು ದೂರವಿಟ್ಟು ಅವರು ಕರ್ನಾಟಕದಲ್ಲಿ … Continue reading ಯಡಿಯೂರಪ್ಪ ಸಿಎಂ ಕನಸಿಗೆ ಸಂತೋಷ್ `ಅಡ್ಡಗಾಲು’: ಇಲ್ಲಿವೆ ಬಿಜೆಪಿ ಬಿಕ್ಕಟ್ಟಿನ ಸ್ಪಷ್ಟ ಕುರುಹುಗಳು