ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್ಐಆರ್
ಹಿರಿಯ ಪತ್ರಕರ್ತರೊಬ್ಬರ ಮನೆಯನ್ನು ಬುಲ್ಡೋಝರ್ ಬಳಸಿ ಕಾನೂನು ಬಾಹಿರವಾಗಿ ಕೆಡವಿದ ಆರೋಪದ ಮೇಲೆ ಉತ್ತರ ಪ್ರದೇಶದ ಮಹಾರಾಜ್ಗಂಜ್ ಪೊಲೀಸರು ಮಾಜಿ ಜಿಲ್ಲಾಧಿಕಾರಿ (ಜಿಲ್ಲಾ ದಂಡಾಧಿಕಾರಿ), ಪೊಲೀಸ್ ಅಧಿಕಾರಿಗಳು ಸೇರಿದಂತೆ 26 ಮಂದಿಯ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ. ಹಿರಿಯ ಪತ್ರಕರ್ತ ಮನೋಜ್ ತಿಬ್ರೆವಾಲ್ ಆಕಾಶ್ ಅವರ ಪೂರ್ವಜರ ಮನೆಯನ್ನು ಕಾನೂನು ಬಾಹಿರವಾಗಿ ಕೆಡವಲಾಗಿತ್ತು. ಇದಕ್ಕೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು. ನ್ಯಾಯಾಲಯದ ಆದೇಶ ಬಂದ ಎರಡು ತಿಂಗಳ ಬಳಿಕ ತಪ್ಪಿತಸ್ಥರ … Continue reading ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್ಐಆರ್
Copy and paste this URL into your WordPress site to embed
Copy and paste this code into your site to embed