ತನ್ನ ಮೇಲಿನ ಎಫ್ಐಆರ್ ವಿರುದ್ಧ ಬಾಂಬೆ ಹೈಕೋರ್ಟ್ ಮೊರೆ ಹೋದ ಕುನಾಲ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು “ದೇಶದ್ರೋಹಿ” ಎಂದು ಟೀಕಿಸಿದ್ದಕ್ಕಾಗಿ ಮುಂಬೈ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ಏಪ್ರಿಲ್ 5 ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ವಿರುದ್ಧದ ದೂರುಗಳು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಯಾವುದೇ ವೃತ್ತಿ ಮತ್ತು ವ್ಯವಹಾರವನ್ನು ನಡೆಸುವ ಹಕ್ಕು ಮತ್ತು ಭಾರತದ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾದ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು … Continue reading ತನ್ನ ಮೇಲಿನ ಎಫ್ಐಆರ್ ವಿರುದ್ಧ ಬಾಂಬೆ ಹೈಕೋರ್ಟ್ ಮೊರೆ ಹೋದ ಕುನಾಲ್
Copy and paste this URL into your WordPress site to embed
Copy and paste this code into your site to embed