Homeಮುಖಪುಟಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ, ಎನ್‌ಆರ್‌ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ‌ ಗಮನ‌ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು ರೂ.35 ಸಾವಿರ ಕೋಟಿ, ಕೇಂದ್ರ ಸರ್ಕಾರ ನೀಡಿರುವುದು ರೂ.1800 ಕೋಟಿ.‌‌ ಮೊದಲು ಬಾಕಿ ನೆರೆ‌ ಪರಿಹಾರ ಪಾವತಿ ನಂತರ ಸಿಎಎ, ಎನ್ ಆರ್ ಸಿ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಕಳಸಾ-ಬಂಡೂರಿ ಯೋಜನೆ‌ ಬಗ್ಗೆ ನಿಮ್ಮ ಪಕ್ಷ ಎರಡು ನಾಲಿಗೆಯಲ್ಲಿ ಯಾಕೆ ಮಾತನಾಡುತ್ತಿದೆ? ಚುನಾವಣೆಯ ಮೊದಲು ನಮ್ಮ ಪರ, ಈಗ ಗೋವಾ ಪರ. ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ ಕೊಟ್ಟು ಬಿಡಿ ಎಂದು ಅವರು ಆಗ್ರಹಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...