Homeಮುಖಪುಟಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ, ಎನ್‌ಆರ್‌ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ‌ ಗಮನ‌ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು ರೂ.35 ಸಾವಿರ ಕೋಟಿ, ಕೇಂದ್ರ ಸರ್ಕಾರ ನೀಡಿರುವುದು ರೂ.1800 ಕೋಟಿ.‌‌ ಮೊದಲು ಬಾಕಿ ನೆರೆ‌ ಪರಿಹಾರ ಪಾವತಿ ನಂತರ ಸಿಎಎ, ಎನ್ ಆರ್ ಸಿ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಕಳಸಾ-ಬಂಡೂರಿ ಯೋಜನೆ‌ ಬಗ್ಗೆ ನಿಮ್ಮ ಪಕ್ಷ ಎರಡು ನಾಲಿಗೆಯಲ್ಲಿ ಯಾಕೆ ಮಾತನಾಡುತ್ತಿದೆ? ಚುನಾವಣೆಯ ಮೊದಲು ನಮ್ಮ ಪರ, ಈಗ ಗೋವಾ ಪರ. ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ ಕೊಟ್ಟು ಬಿಡಿ ಎಂದು ಅವರು ಆಗ್ರಹಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ...

0
ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ"...