Homeಮುಖಪುಟದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯ ಮೈಸೂರು ಅರಮನೆಯಲ್ಲಿ!

ದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯ ಮೈಸೂರು ಅರಮನೆಯಲ್ಲಿ!

ಮೈಸೂರು ನಗರವು ಈಗಾಗಲೇ ಶ್ರೀಗಂಧದ ಸಾಬೂನುಗಳು, ಶ್ರೀಗಂಧದ ಎಣ್ಣೆ, ಧೂಪದ್ರವ್ಯದ ಕೋಲುಗಳು ಇತ್ಯಾದಿಗಳಿಗೆ ಹೆಸರುವಾಸಿಯಾಗಿದೆ

- Advertisement -
- Advertisement -

ಭಾರತದಲ್ಲಿ ನೂರಾರು ವಸ್ತುಸಂಗ್ರಹಾಲಯಗಳಿದ್ದು ಪ್ರತಿಯೊಂದೂ ಕೂಡಾ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಈ ಸಾಲಿಗೆ ಈಗ ದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯವೂ ಸೇರಿಕೊಳ್ಳುತ್ತಿದ್ದು, ಇದು ಮೈಸೂರಿನಲ್ಲಿ ತಲೆಯೆತ್ತಲಿದೆ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅದರಲ್ಲೂ ಈ ವಸ್ತು ಸಂಗ್ರಹಾಲಯವು ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ನಿರ್ಮಾಣವಾಗಲಿದೆ ಎನ್ನುವುದು ಈ ವಿಷಯಕ್ಕೆ ಮತ್ತಷ್ಟು ಮೆರುಗು ನೀಡಿದೆ.

ಮೈಸೂರು ನಗರವು ಈಗಾಗಲೇ ಗಂಧದ ಸಾಬೂನುಗಳು, ಗಂಧದ ಎಣ್ಣೆ, ಧೂಪದ್ರವ್ಯದ ಕೋಲುಗಳು ಇತ್ಯಾದಿಗಳಿಗೆ ಹೆಸರುವಾಸಿಯಾಗಿದೆ. ಈಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರು ದೇಶದ ಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸುವ ಭರವಸೆ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ವರದಿಗಳ ಪ್ರಕಾರ ಈ ವಸ್ತುಸಂಗ್ರಹಾಲಯವನ್ನು, ಇತಿಹಾಸದ ಬಗ್ಗೆ ಮತ್ತು ಶ್ರೀಗಂಧದ ಉತ್ಪನ್ನಗಳ ಕೃಷಿಯ ಬಗ್ಗೆ ಜಾಗೃತಿ ಮೂಡಿಸಲು ಸಹಾಯ ಮಾಡುವ ರೀತಿಯಲ್ಲಿ ರಚಿಸಲು ಯೋಜನೆ ಮಾಡಲಾಗಿದೆ. ಜೊತೆಗೆಳ ಸೌಂದರ್ಯ ಮತ್ತು ವೈವಿಧ್ಯತೆಯನ್ನು ವೀಕ್ಷಿಸಲು ಇದು ಸಂದರ್ಶಕರಿಗೆ ಅವಕಾಶ ನೀಡುತ್ತದೆ.

ನವೆಂಬರ್ 25 ರ ನಂತರ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸುವ ಸಾಧ್ಯತೆಯಿದ್ದು, ನಂತರ ಇದನ್ನು ಪ್ರಸಿದ್ಧ ಮೈಸೂರು ಅರಮನೆಗೆ ಸ್ಥಳಾಂತರಿಸಲಾಗುವುದು.

ಇದನ್ನೂ ಓದಿ: ಕರ್ನಾಟಕದಲ್ಲಿ ಸಂಗೀತ ಮತ್ತು ಮೈಸೂರು ದಸರಾ – ಡಾ. ಶಶಿಕಾಂತ್ ಕೌಡೂರ್

ಪ್ರಸ್ತುತ ಈ ವಸ್ತುಸಂಗ್ರಹಾಲಯವನ್ನು ಮೈಸೂರು ಅರಣ್ಯ ವಿಭಾಗವು ತನ್ನ ಆವರಣದಲ್ಲಿ ಸ್ಥಾಪಿಸಿದೆ ಎಂದು ಅನೇಕ ವರದಿಗಳು ಉಲ್ಲೇಖಿಸಿವೆ.

ಈ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವವರಿಗೆ ಶ್ರೀ ಗಂಧದ ವರ್ಗೀಕರಣ, ಶ್ರೀಗಂಧದ ಕೃಷಿ ತಂತ್ರಗಳು ಮತ್ತು ಹಲವಾರು ಬಗೆಯ ಶ್ರೀಗಂಧದ ಮರಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಇದು ಒಂದು ವೇದಿಕೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ವಸ್ತುಸಂಗ್ರಹಾಲಯದಲ್ಲಿ ಸಭಾಂಗಣ, ಪ್ರೊಜೆಕ್ಟರ್ ಪರದೆ ಮತ್ತು ಆರಾಮದಾಯಕ ಆಸನ ವ್ಯವಸ್ಥೆ ಇರುತ್ತದೆ. ಇಲ್ಲಿ ಶ್ರೀಗಂಧದ ಮರಕ್ಕೆ ಸಂಬಂಧಿಸಿದ ಆಡಿಯೋ ಮಾಹಿತಿಯನ್ನು ಪ್ರವಾಸಿಗರಿಗೆ ನೀಡಲಾಗುವುದು.

ಹತ್ತಾರು ಕಾರಣಗಳಿಗೆ ಪ್ರವಾಸಿಗರಿಂದ ಮೆಚ್ಚುಗೆ ಪಡೆದಿರುವ ಮೈಸೂರು, ಇದೀಗ ಮತ್ತೊಂದು ವಿಶೇಷತೆಯನ್ನು ತನ್ನ ಮಡಿಲಿಗೆ ಸೇರಿಸಿಕೊಳ್ಳಲಿದೆ. ಇನ್ನುಮುಂದೆ ಪ್ರವಾಸಕ್ಕೆಂದು ಮೈಸೂರಿಗೆ ಬರುವವರು ಈ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಬಹುದು.


ಇದನ್ನೂ ಓದಿ: ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....