ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ
ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು … Continue reading ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ
Copy and paste this URL into your WordPress site to embed
Copy and paste this code into your site to embed