Homeಕರ್ನಾಟಕಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

ಗೌರಿ ಲಂಕೇಶ್ ನಮ್ಮೆದೆಗಳಲ್ಲಿ ಹುಟ್ಟಿ ಐದು ವರ್ಷಗಳು!: ವಿಡಿಯೊ ಗ್ಯಾಲರಿ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಮತಾಂಧ ಶಕ್ತಿಗಳು ಹತ್ಯೆ ಮಾಡಿ ಇಂದಿಗೆ ಐದು ವರ್ಷಗಳಾಗುತ್ತಿವೆ. ಈ ಹಿನ್ನಲೆಯಲ್ಲಿ ಗೌರಿ ಲಂಕೇಶ್ ಅವರ ಕುಟುಂಬ, ಅವರ ಒಡನಾಡಿಗಳು ಮತ್ತು ಹೋರಾಟಗಾರರು ಚಾಮರಾಜಪೇಟೆ ಸ್ಮಶಾನದಲ್ಲಿ ಇರುವ ಅವರ ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.

ಜಗದ ತುಂಬಾ ಗೌರಿ ಲಂಕೇಶ್ ಹುಟ್ಟಿ ಐದು ವರ್ಷಗಳು ಆಗಿವೆ. ನೀವು ಗೌರಿಯನ್ನು ಕೊಲ್ಲಬಹುದು, ಅವರ ಆಶಯ ಚಿಂತನೆಗಳನ್ನಲ್ಲ. ನಾವೀಗ ಸಾವಿರ ಸಾವಿರ ಗೌರಿಯರು.

ಬಹುಭಾಷಾ ನಟ Prakash Raj ಅವರು ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಖ್ಯಾತ ಬರಹಗಾರ್ತಿ ಅರುಂಧತಿ ರಾಯ್ ಅವರು ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಗೌರಿ ಲಂಕೇಶ್ ಸ್ಮರಣೆ ಪ್ರಾರಂಭದ ವಿಡಿಯೊ.

ಗೌರಿ ಲಂಕೇಶ್ ಕುರಿತು ಅವರ ಒಡನಾಡಿ ಡಾ.ಸಬಿಹಾ ಭೂಮಿಗೌಡ ಅವರು ಕಣ್ಣೀರು ಸುರಿಸುತ್ತಾ ಮಾತನಾಡಿದರು.

ಕೆವಿಎಸ್‌ ತಂಡದಿಂದ,‘ಗೌರಿ ನಿಮಗೆ ಲಾಲ್ ಸಲಾಂ, ಗಗನವೆ ನಿಮಗೆ ನೀಲ್ ಸಲಾಂ’ ಹಾಡು.

ಗೌರಿ ಲಂಕೇಶ್‌ ಪತ್ರಿಕೆಯನ್ನು ಅವರ ಕೊಲೆಗಾರರಿಗೆ ತಡೆದು ನಿಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಹೋರಾಟಗಾರರಾದ ನೂರ್ ಶ್ರೀಧರ್ ಹೇಳಿದ್ದಾರೆ.

“ಅವಳು ನನಗೆ ಹೂವು ಹಾಕಬೇಕಿತ್ತು, ನಾನು ಹೂವು ಹಾಕುತ್ತಿದ್ದೇನೆ” ಎನ್ನುತ್ತಾ ಭಾವುಕರಾದ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್.

ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಸಿನಿಮಾ ನಿರ್ದೇಶಕ ಸಂಜಯ್ ಖಾಖ್.

‘ಗೌರಿ ಲಂಕೇಶ್ ತಮ್ಮ ವಿರೋಧಿಗಳಿಗೂ ಪ್ರೀತಿ ಹಂಚಿದವರು’ ~ಲೇಖಕಿ ದು.ಸರಸ್ವತಿ.

ಸಮಾಜ ವಿರೋಧಿ ಮನಸ್ಥಿತಿಗಳ ವಿರುದ್ಧ ಹೋರಾಡಬೇಕು. ~ ರಾಜಲಕ್ಷ್ಮಿ ಅಂಕಲಗಿ, ಹೈಕೋರ್ಟ್ ವಕೀಲರು.

ಗೌರಿ ಲಂಕೇಶ್ ನಮ್ಮ ಹೋರಾಟಗಳ ಸ್ಪೂರ್ತಿ. ~ಮಾಜಿ ಐಎಎಸ್ ಅಧಿಕಾರಿ ಸಸಿಕುಮಾರ್ ಸೆಂಥಿಲ್

ಗೌರಿ ಲಂಕೇಶ್ ಅವರ ಆಶಯಗಳನ್ನು ಹೊತ್ತು ಕೊಂಡು ಮುಂದೆ ಸಾಗುತ್ತೇವೆ. ~ಹೋರಾಟಗಾರ ಇರ್ಷಾದ್ ಅಹ್ಮದ್ ದೇಸಾಯಿ.

“ಒಂದಲ್ಲ ಒಂದು ದಿನ ಈ ನೆಲದ ಹೆಣ್ಣುಗಳು, ಮೆರವಣಿಗೆ ಹೊರಡುತ್ತಾರೆ”. ಗೌರಿ ಲಂಕೇಶ್ ಅವರ ಇಷ್ಟದ ಹಾಡನ್ನು ಹಾಡಿದ ಲೇಖಕಿ ದು. ಸರಸ್ವತಿ, ಹೋರಾಟಗಾರ್ತಿ ಮಲ್ಲಿಗೆ, ಸಿರಿಮನೆ, ಅಕ್ಕೈ ಪದ್ಮಶಾಲಿ, ಮಲ್ಲು ಕುಂಬಾರ್‌, ಕೌಸಲ್ಯ ಹಾಗೂ ಸಂಗಾತಿಗಳು.

ಇಂದು ಸಂಜೆ ಐದು ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆಯುವ “ಗೌರಿ ನೆನಪು” ಕಾರ್ಯಕ್ರಮದ ಬಗ್ಗೆ ಹೋರಾಟಗಾರ ಕೆ.ಎಲ್. ಅಶೋಕ್ ಅವರು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...