Homeಮುಖಪುಟಅದಾನಿ ತೆಕ್ಕೆಗೆ ಮತ್ತೊಂದು ಕಂಪನಿ: ಅದಾನಿ ಗ್ರೂಪ್‌ನೊಂದಿಗೆ ಕೈಜೋಡಿಸಿದ ಫ್ಲಿಪ್‌ಕಾರ್ಟ್

ಅದಾನಿ ತೆಕ್ಕೆಗೆ ಮತ್ತೊಂದು ಕಂಪನಿ: ಅದಾನಿ ಗ್ರೂಪ್‌ನೊಂದಿಗೆ ಕೈಜೋಡಿಸಿದ ಫ್ಲಿಪ್‌ಕಾರ್ಟ್

- Advertisement -
- Advertisement -

ಭಾರತದ ಅತಿದೊಡ್ಡ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್, ತನ್ನ ಲಾಜಿಸ್ಟಿಕ್ಸ್ ಮತ್ತು ಡೇಟಾ ಸೆಂಟರ್ ಸಂಬಂಧಿತ ವ್ಯವಹಾರಗಳಿಗಾಗಿ ಗುಜರಾತ್ ಮೂಲದ ಅದಾನಿ ಗ್ರೂಪ್‌ನೊಂದಿಗೆ ವಾಣಿಜ್ಯ ಸಹಭಾಗಿತ್ವಕ್ಕೆ ಕೈಜೋಡಿಸಿದೆ.

ವಾಲ್‌ಮಾರ್ಟ್‌ ಒಡೆತನದ ಫ್ಲಿಪ್‌ಕಾರ್ಟ್‌ ಕಂಪನಿಯು ತನ್ನ ಪೂರೈಕೆ ಸರಪಳಿ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ತನ್ನ ಗ್ರಾಹಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೆಚ್ಚಿಸಲು ಅದಾನಿ ಲಾಜಿಸ್ಟಿಕ್ಸ್ ಲಿಮಿಟೆಡ್‌ನೊಂದಿಗೆ ಕೆಲಸ ಮಾಡುತ್ತದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ನಮ್ಮ ಹೊಸ ಪಾಲುದಾರರಾಗಿದ್ದು, ಈ ದ್ವಿಮುಖ ಪಾಲುದಾರಿಕೆಯಲ್ಲಿ, ಅದಾನಿಕಾನೆಕ್ಸ್ 5,34,000 ಚದರ ಅಡಿಯ ಹೊಸ ಡೇಟಾ ಕೇಂದ್ರವನ್ನು ನಿರ್ಮಿಸಲಿದೆ. ಈ ಮೂಲಕ ಮುಂಬೈನಲ್ಲಿ ಸಾವಿರಾರು ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಗೌತಮ್ ಅದಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇದರ ಜೊತೆಯಲ್ಲಿ, ಫ್ಲಿಪ್‌ಕಾರ್ಟ್ ತನ್ನ ಮೂರನೇ ಡೇಟಾ ಕೇಂದ್ರವನ್ನು ಚೈನ್ನೈನಲ್ಲಿರುವ ಅದಾನಿಕಾನೆಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಿರ್ಮಿಸಲಿದೆ. ಅದಾನಿಕಾನೆಕ್ಸ್ ಪ್ರೈವೇಟ್ ಲಿಮಿಟೆಡ್ ಎಡ್ಜ್‌ಕಾನ್ನೆಕ್ಸ್ ಮತ್ತು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ನಡುವೆ ಇತ್ತೀಚೆಗೆ ರೂಪುಗೊಂಡ ಹೊಸ ಜಂಟಿ ಉದ್ಯಮವಾಗಿದೆ.

ಅಂದಾನಿ ಲಾಜಿಸ್ಟಿಕ್ಸ್‌ ಲಿಮಿಟೆಡ್‌ ಮುಂಬೈನಲ್ಲಿ ಲಾಜಿಸ್ಟಿಕ್ಸ್‌ ಹಬ್‌ ಅನ್ನು ನಿರ್ಮಿಸುತ್ತಿದೆ. ಈ ಹಬ್‌ನಲ್ಲಿ ಅಂದಾನಿ ಸಂಸ್ಥೆಯು 5.34 ಲಕ್ಷ ಚದರ ಅಡಿಯ ಗೋದಾಮು ನಿರ್ಮಿಸಲಿದೆ. ಪಶ್ಚಿಮ ಭಾರತದಲ್ಲಿ ಹೆಚ್ಚುತ್ತಿರುವ ಇ-ಕಾಮರ್ಸ್‌ಗೆ ಬೇಡಿಕೆ ಮತ್ತು ಮಾರುಕಟ್ಟೆ ಪ್ರವೇಶವನ್ನು ಬೆಂಬಲಿಸಲು ಫ್ಲಿಪ್‌ಕಾರ್ಟ್‌ಗೆ ಗುತ್ತಿಗೆ ನೀಡಲಾಗುವುದು ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಫ್ಲಿಪ್‌ಕಾರ್ಟ್‌ನ ಪೂರೈಕೆ ಸರಪಳಿಯ ಮೂಲಸೌಕರ್ಯವನ್ನು ಬಲಪಡಿಸುವುದರ ಜೊತೆಗೆ, ಸ್ಥಳೀಯ ಉದ್ಯೋಗವನ್ನು ಹೆಚ್ಚಿಸುವುದಾಗಿ ಕಂಪನಿ ತಿಳಿಸಿದೆ. ಇದರಿಂದ 2,500 ನೇರ ಉದ್ಯೋಗಗಳನ್ನು ಮತ್ತು ಸಾವಿರಾರು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಯಾಗುತ್ತವೆ ಎಂದು ಫ್ಲಿಪ್‌ಕಾರ್ಟ್ ತಿಳಿಸಿದೆ.


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ ಬದಲಿಸಲು ಹೊರಟ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...