Homeಕರ್ನಾಟಕಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

ಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ, ಒತ್ತಾಯ ಮತ್ತು ಟೀಕೆಯ ನಂತರ ಕೇಂದ್ರ ಸರ್ಕಾರ 1200 ಕೋಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿತು. ಅದಕ್ಕೂ ಬಿಜೆಪಿ ಶಾಸಕರು, ಬೆಂಬಲಿಗರೂ ಸೇರಿದಂತೆ ಉತ್ತರ ಕರ್ನಾಟಕದ ಜನ ಬಹಳಷ್ಟು ಹೋರಾಟ ಮಾಡಬೇಕಾಗಿ ಬಂದಿತ್ತು. ಈ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

“ಹೊದ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು…ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು.. ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ… ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ… ಯಾರೇ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? ಜಸ್ಟ್ ಆಸ್ಕಿಂಗ್” ಎಂದು ಚಿತ್ರನಟ ಎಂದು ಪ್ರಕಾಶ್ ರಾಜ್ ಮತ್ತೆ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಹಿಂದೆಂದೂ ಕಂಡರಿಯದ ನೆರೆ ಪರಿಸ್ಥಿತಿಯಿಂದ ಆಗಿರುವ ನಷ್ಟ ಅಂದಾಜು ರೂ.50,000‌ ಕೋಟಿ, ರಾಜ್ಯ ಸರ್ಕಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಕೊಟ್ಟಿರುವುದು ರೂ.1200 ಕೋಟಿ. ಇದು ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕೇಂದ್ರದ ಗೃಹ ಇಲಾಖೆ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಅಂತ ಶಿಫಾರಸ್ಸು ಮಾಡಿದ್ದೆ ಹೊರತು ಕರ್ನಾಟಕಕ್ಕೆ ಕೊಟ್ಟೆ ಕೊಡಬೇಕು ಅಂತಲ್ಲ. ಗೃಹ ಇಲಾಖೆ ಶಿಫಾರಸ್ಸನ್ನು ಪರಿಗಣಿಸಿದ NDRF ಕೊಟ್ಟ ಅನುದಾನ 897 ಕೋಟಿ ರೂಪಾಯಿ. ಒಟ್ಟಿನಲ್ಲಿ ಬಿಜೆಪಿಗೆ ಕನ್ನಡಿಗರ ವೋಟ್ ಬೇಕೆ ಹೊರತು ಕನ್ನಡಿಗರ ಹಿತಾಸಕ್ತಿ ಅಲ್ಲ ಕಣ್ರಪ್ಪ” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರರವರು ಬೇಸರ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಒಂದು ದಿನಕ್ಕೆ ಕೇಂದ್ರ ಸರಕಾರಕ್ಕೆ ಕಟ್ಟೋ ತೆರಿಗೆ, ನೆರೆ ಪರಿಹಾರಕ್ಕೆ ನೀಡಿರೋ ದುಡ್ಡಿಗಿಂತ ಹೆಚ್ಚು ಕೊನೆಪಕ್ಷ ಅದುನ್ನಾದ್ರೂ ಕೊಟ್ರಲ್ಲಾ.. ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ನಮ್ಮ ತೆರಿಗೆ ಹಣಕ್ಕೆ ನಾವು ಭಿಕ್ಷೆ ಬೇಡಿದ್ದು ಸಾಕು. ಕರ್ನಾಟಕಕ್ಕೆ ಆರ್ಥಿಕ ಸ್ವಾಯತ್ತತೆ ಬೇಕು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...