Homeಸಿನಿಮಾಕ್ರೀಡೆಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ...

ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ…

- Advertisement -
- Advertisement -

ಭಾರತೀಯ ಮಹಿಳಾ ಕ್ರಿಕೆಟ್‌ ತಂಡವು ಅಘೋಘ ಸಾಧನೆಯೊಂದಿಗೆ ಇತಿಹಾಸದಲ್ಲಿ ಮೊದಲ ಬಾರಿಗೆ 20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸಿಡ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದ ನಂತರ ಲೀಗ್‌ ಹಂತದಲ್ಲಿ ನಾಲ್ಕೂ ಪಂದ್ಯಗಳಲ್ಲಿ ಜಯಗಲಿಸಿ ಅಗ್ರಸ್ಥಾನದಲ್ಲಿದ್ದ ಕಾರಣ ಭಾರತ ನೇರ ಫೈನಲ್‌ಗೆ ಪ್ರವೇಶಿಸಿದೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ಗ್ರೂಪ್‌ ಹಂತದ ನಾಲ್ಕು ಪಂದ್ಯಗಳಲ್ಲಿ ಜಯಗಳಿಸಿ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ ಇಂಗ್ಲೆಂಡ್‌ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದ್ದ ಕಾರಣ ಭಾರತಕ್ಕೆ ಪೈನಲ್‌ ಹಾದಿ ಸುಗಮವಾಗಿದೆ. ಸೆಮಿಫೈನಲ್‌ ಮತ್ತೊಂದು ದಿನ ನಡೆಸಲು ಅವಕಾಶವಿಲ್ಲದ ಕಾರಣ ಲೀಗ್‌ ಹಂತದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ತಂಡ ಫೈನಲ್‌ ಪ್ರವೇಶಿಸುತ್ತದೆ ಎಂದು ಈ ಮೊದಲೇ ನಿರ್ಧರಿಸಲಾಗಿತ್ತು.

ಇನ್ನೊಂದು ಸೆಮಿಫೈನಲ್‌ ಪಂದ್ಯ ಇಂದು ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿದ್ದು ಗೆದ್ದ ತಂಡ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಭಾನುವಾರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯಲಿದೆ.

ಇಂದು ಬೆಳಿಗ್ಗೆ 10;44ರವರೆಗೆ ಕಾದ ರೆಫರಿಗಳು, ಮಳೆ ನಿಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಿ ಭಾರತ ಫೈನಲ್‌ ಪ್ರವೇಶಿಸಿದೆ ಎಂದು ಘೋಷಿಸಿದರು.

ಈ ಸಾಧನೆಗಾಗಿ ಖ್ಯಾತ ಕ್ರಿಕೆಟ್‌ ಪಟುಗಳು ಟ್ವಿಟ್ಟರ್‌ನಲ್ಲಿ ಮಹಿಳಾ ತಂಡಕ್ಕೆ ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಭಾರತದ ಪುರುಷರ ತಂಡದ ನಾಯಕ ವಿರಾಟ್ ಕೊಹ್ಲಿ ಮಹಿಳಾ ತಂಡವನ್ನು ಅಭಿನಂದಿಸಿದ್ದು, ಫೈನಲ್‌ಗೆ ಶುಭ ಹಾರೈಸಿದ್ದಾರೆ. “ಟಿ 20 ವರ್ಲ್ಡ್ ಕಪ್ ಫೈನಲ್‌ಗೆ ಅರ್ಹತೆ ಪಡೆದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು. ನಮ್ಮ ಹೆಣ್ಣುಮಕ್ಕಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಮತ್ತು ಫೈನಲ್‌ ಪಂದ್ಯಕ್ಕೆ ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ” ಎಂದು ವಿರಾಟ್ ಟ್ವೀಟ್ ಮಾಡಿದ್ದಾರೆ.

ಅಲ್ಲದೇ ಕನ್ನಡಿಗ ಕೆ.ಎಲ್‌ ರಾಹುಲ್‌, ಮಾಜಿ ಆಟಗಾರರಾದ ಸುರೇಶ್‌ ರೈನಾ, ವಿವಿಎಸ್‌ ಲಕ್ಷ್ಮಣ್‌, ಮಾಜಿ ನಾಯಕಿ ಮಿಥಾಲಿ ರಾಜ್‌ ಸೇರಿ ಬಹಳಷ್ಟು ಮಂದಿ ಟ್ವಿಟ್ಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...